Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾ ಸರಣಿ ಗೆದ್ದು ಪುಲ್ವಾಮಾ ಹುತಾತ್ಮ ಯೋಧರಿಗೆ ಅರ್ಪಿಸುವಾಸೆ

Webdunia
ಬುಧವಾರ, 20 ಫೆಬ್ರವರಿ 2019 (10:14 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ದಿಗ್ವಿಜಯ ಸಾಧಿಸಿ ಆ ಗೆಲುವನ್ನು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಅರ್ಪಿಸುವ ಆಸೆಯಿದೆ ಎಂದು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಹೇಳಿಕೊಂಡಿದ್ದಾರೆ.


‘ಈ ಸರಣಿ ಗೆಲ್ಲಲು ಸಾಧ್ಯವಾದ ಎಲ್ಲಾ ಪ್ರಯತ್ನ ಮಾಡುವೆವು ಮತ್ತು ಆ ಗೆಲುವನ್ನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಅರ್ಪಿಸುವೆವು’ ಎಂದು ಶಮಿ ಹೇಳಿಕೊಂಡಿದ್ದಾರೆ.

ಶಮಿ ಸೇರಿದಂತೆ ಹಲವು ಕ್ರೀಡಾ ತಾರೆಯರು ಈಗಾಗಲೇ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಆರ್ಥಿಕ ನೆರವು ನೀಡಿದ್ದಾರೆ. ಇದೀಗ ಗೆಲುವಿನ ಮೂಲಕ ಸೈನಿಕರಿಗೆ ಗೌರವ ಸಮರ್ಪಿಸುವ ಪಣ ತೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡ್ತಾರಾ, ಕ್ಯಾಪ್ಟನ್ ಗಿಲ್ ಹೇಳಿದ್ದೇನು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

ಮುಂದಿನ ಸುದ್ದಿ
Show comments