ಹೀನಾಯ ಸೋಲಿನ ಪಂದ್ಯಕ್ಕೂ ಮೊದಲು ಆರ್ ಸಿಬಿ ಆಟಗಾರರು ಏನು ಮಾಡುತ್ತಿದ್ದರು ಗೊತ್ತಾ?

Webdunia
ಬುಧವಾರ, 9 ಮೇ 2018 (08:41 IST)
ಹೈದರಾಬಾದ್: ಸೋಮವಾರ ರಾತ್ರಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈದರಾಬಾದ್ ಸನ್ ರೈಸರ್ಸ್ ವಿರುದ್ಧ ಸೋಲೊಪ್ಪಿತು. ಈ ಸೋಲಿಗೂ ಮೊದಲು ಕೊಹ್ಲಿ ಆಂಡ್ ಟೀಂ ಏನು ಮಾಡಿದ್ದರು ಗೊತ್ತೇ?

ಭಾನುವಾರ ಅಭ್ಯಾಸ ಮುಗಿಸಿ ಕೊಹ್ಲಿ ಸೇರಿದಂತೆ ಆರ್ ಸಿಬಿ ಆಟಗಾರರೆಲ್ಲಾ ತಂಡದ ಸಹವರ್ತಿ ಮೊಹಮ್ಮದ್ ಸಿರಾಜ್ ಮನೆಗೆ ಹೋಗಿ ಭರ್ಜರಿ ಔತಣಕೂಟದಲ್ಲಿ ಪಾಲ್ಗೊಂಡಿತ್ತು.

ಸಿರಾಜ್ ತಮ್ಮ ತಂಡದ ಸಹ ಆಟಗಾರರಿಗೆ ಹೈದರಾಬಾದ್ ಬಿರಿಯಾನಿ ರುಚಿ ತೋರಿಸಿದರು. ಸ್ವತಃ ಸಿರಾಜ್ ಬಾಣಸಿಗನ ಪಾತ್ರವಹಿಸಿದ್ದರು. ಭರ್ಜರಿ ಭೋಜನದ ಬಳಿಕ ಕೊಹ್ಲಿ ಮತ್ತು ಬಳಗ ಸಿರಾಜ್ ಕುಟುಂಬದ ಜತೆಗೆ ಫೋಟೋ ತೆಗೆಸಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments