ಹೊಸ ರೀತಿಯ ಸೆಲೆಬ್ರೇಷನ್ ಬಗ್ಗೆ ವಿವರಣೆ ಕೊಟ್ಟ ವೇಗಿ ಮೊಹಮ್ಮದ್ ಸಿರಾಜ್

Webdunia
ಭಾನುವಾರ, 15 ಆಗಸ್ಟ್ 2021 (10:10 IST)
ಲಾರ್ಡ್ಸ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈಗ ವಿಕೆಟ್ ಬಿದ್ದೊಡನೆ ಸಂಭ್ರಮಿಸುವ ಪರಿ ಎಲ್ಲರ ಗಮನ ಸೆಳೆಯುತ್ತಿದೆ. ಇದರ ಬಗ್ಗೆ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

 

ವಿಕೆಟ್ ಕಿತ್ತ ಬಳಿಕ ಸಿರಾಜ್ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಿಸುತ್ತಾರೆ. ಇದು ಯಾಕೆ ಹೀಗೆ ಎಂದು ಪ್ರಶ್ನಿಸಿದ್ದಕ್ಕೆ ಅವರೇ ವಿವರಣೆ ಕೊಟ್ಟಿದ್ದಾರೆ.

‘ಟೀಕಾಕಾರರು ಯಾವತ್ತೂ ನನ್ನ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುತ್ತಲೇ ಇರುತ್ತಾರೆ. ಅವರಿಗೆ ನನ್ನ ಪ್ರದರ್ಶನದ ಮೂಲಕ ಉತ್ತರ ನೀಡಬೇಕು ಎಂದು ಬಯಸಿದ್ದೆ. ಇದಕ್ಕೇ ಈ ರೀತಿ ಸೆಲೆಬ್ರೇಷನ್ ಮಾಡಿ ಅವರಿಗೆ ಉತ್ತರ ನೀಡುತ್ತಿರುವೆ’ ಎಂದು ಸಿರಾಜ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments