Webdunia - Bharat's app for daily news and videos

Install App

ಏಕದಿನ ಸರಣಿಗೆ ಮುನ್ನ ಮೊಹಮ್ಮದ್ ಸಿರಾಜ್ ರನ್ನು ತವರಿಗೆ ಕರೆಸಿಕೊಂಡ ಬಿಸಿಸಿಐ

Webdunia
ಗುರುವಾರ, 27 ಜುಲೈ 2023 (16:27 IST)
ಬಾರ್ಬಡೋಸ್: ವೆಸ್ಟ್ ಏಕದಿನ ಸರಣಿಗೆ ಕೆಲವೇ ಕ್ಷಣಗಳಿರುವಾಗ ಟೀಂ ಇಂಡಿಯಾಗೆ ವೇಗಿ ಮೊಹಮ್ಮದ್ ಸಿರಾಜ್ ರೂಪದಲ್ಲಿ ಆಘಾತ ಸಿಕ್ಕಿದೆ.

ಅನುಭವಿಗಳ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ತಂಡದ ಬೌಲಿಂಗ್ ವಿಭಾಗದ ಮುಂದಾಳತ್ವ ವಹಿಸಬೇಕಿತ್ತು. ಆದರೆ ಗಾಯದ ಕಾರಣದಿಂದ ಅವರು ಸರಣಿಯಿಂದಲೇ ಹೊರಗುಳಿಯಲಿದ್ದು, ಇದೀಗ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ.

ಇತ್ತೀಚೆಗೆ ನಡೆದ ಟೆಸ್ಟ್ ಸರಣಿಯಲ್ಲಿ ಸಿರಾಜ್ ಸತತವಾಗಿ ಬೌಲಿಂಗ್ ನಡೆಸಿದ್ದರು. ಇದೀಗ ಅವರಿಗೆ ಪಾದದಲ್ಲಿ ಸಣ್ಣ ಮಟ್ಟಿನ ನೋವು ಕಾಣಿಸಿಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಅವರು ಫಿಟ್ ಆಗಿರುವುದು ತಂಡಕ್ಕೆ ಮುಖ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments