Webdunia - Bharat's app for daily news and videos

Install App

ಗಾಯದಿಂದಾಗಿ ಮೈದಾನ ತೊರೆದ ವೇಗಿ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 4 ಜನವರಿ 2022 (10:36 IST)
ಜೊಹಾನ್ಸ್ ಬರ್ಗ್: ವಿರಾಟ್ ಕೊಹ್ಲಿ ಗಾಯಗೊಂದು ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೋರ್ವ ಆಟಗಾರ ಗಾಯಗೊಂಡಿರುವ ಸುದ್ದಿ ಬಂದಿದೆ.

ವೇಗಿ ಮೊಹಮ್ಮದ್ ಸಿರಾಜ್ ನಿನ್ನೆ ಪಂದ್ಯದ ನಡುವೆ ಗಾಯಗೊಂಡಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು. ಅವರ ಗಾಯದ ಕುರಿತು ಬಳಿಕ ಮಾಧ್ಯಮಗಳಿಗೆ ಆರ್ ಅಶ್ವಿನ್ ಮಾಹಿತಿ ನೀಡಿದ್ದಾರೆ.

‘ಮೊಹಮ್ಮದ್ ಸಿರಾಜ್ ಸ್ಥಿತಿಗತಿಯನ್ನು ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಪ್ರಾಥಮಿಕ ಚಿಕಿತ್ಸೆ ನಡೆದಿದ್ದು, ಅವರು ಬೇಗನೇ ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ದುರ್ಬಲ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೊಸ ದಾಖಲೆ

IND vs WI TEST: ಕನ್ನಡಿಗ ರಾಹುಲ್‌ ಅಜೇಯ ಅರ್ಧಶತಕ: ಮೊದಲ ದಿನ ಭಾರತಕ್ಕೆ ಮೇಲುಗೈ

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments