ಗಾಯದಿಂದಾಗಿ ಮೈದಾನ ತೊರೆದ ವೇಗಿ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 4 ಜನವರಿ 2022 (10:36 IST)
ಜೊಹಾನ್ಸ್ ಬರ್ಗ್: ವಿರಾಟ್ ಕೊಹ್ಲಿ ಗಾಯಗೊಂದು ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೋರ್ವ ಆಟಗಾರ ಗಾಯಗೊಂಡಿರುವ ಸುದ್ದಿ ಬಂದಿದೆ.

ವೇಗಿ ಮೊಹಮ್ಮದ್ ಸಿರಾಜ್ ನಿನ್ನೆ ಪಂದ್ಯದ ನಡುವೆ ಗಾಯಗೊಂಡಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು. ಅವರ ಗಾಯದ ಕುರಿತು ಬಳಿಕ ಮಾಧ್ಯಮಗಳಿಗೆ ಆರ್ ಅಶ್ವಿನ್ ಮಾಹಿತಿ ನೀಡಿದ್ದಾರೆ.

‘ಮೊಹಮ್ಮದ್ ಸಿರಾಜ್ ಸ್ಥಿತಿಗತಿಯನ್ನು ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಪ್ರಾಥಮಿಕ ಚಿಕಿತ್ಸೆ ನಡೆದಿದ್ದು, ಅವರು ಬೇಗನೇ ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸಿಎಸ್ ಕೆ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್: ಅಭಿಮಾನಿಗಳಿಗೆ ಮತ್ತೆ ನಿರಾಸೆಯೇ ಗತಿ

IPL 2026: ಟೂರ್ನಿಯಲ್ಲಿ ಮೊದಲ ಬಾರಿ ಆರ್‌ಸಿಬಿ ಆಲೌಟ್: ಅಗ್ರಸ್ಥಾನ ಅವಕಾಶವನ್ನು ಕೈಚೆಲ್ಲಿದ ರಜತ್‌ ಪಡೆ

ಡ್ರೆಸ್ಸಿಂಗ್ ರೂಂನಲ್ಲಿ ವೇಪ್ ಮಾಡಿದ ಆರ್‌ಆರ್ ನಾಯಕನಿಗೆ ಬಿತ್ತು ಭಾರೀ ದಂಡ

ಹಿಟ್ ಮ್ಯಾನ್ ರೋಹಿತ್ ಶರ್ಮಾ ಬರ್ತ್ ಡೇ ದಿನವೇ ಮುಂಬೈ ಇಂಡಿಯನ್ಸ್ ಗೆ ಎಂಥಾ ಗತಿ

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ನೋಡಿ ಮಕ್ಕಳಂತೆ ಕುಣಿದಾಡಿದ ವೆಂಕಟೇಶ್ ಪ್ರಸಾದ್ Video

ಮುಂದಿನ ಸುದ್ದಿ
Show comments