ಗಾಯದಿಂದಾಗಿ ಮೈದಾನ ತೊರೆದ ವೇಗಿ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 4 ಜನವರಿ 2022 (10:36 IST)
ಜೊಹಾನ್ಸ್ ಬರ್ಗ್: ವಿರಾಟ್ ಕೊಹ್ಲಿ ಗಾಯಗೊಂದು ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೋರ್ವ ಆಟಗಾರ ಗಾಯಗೊಂಡಿರುವ ಸುದ್ದಿ ಬಂದಿದೆ.

ವೇಗಿ ಮೊಹಮ್ಮದ್ ಸಿರಾಜ್ ನಿನ್ನೆ ಪಂದ್ಯದ ನಡುವೆ ಗಾಯಗೊಂಡಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು. ಅವರ ಗಾಯದ ಕುರಿತು ಬಳಿಕ ಮಾಧ್ಯಮಗಳಿಗೆ ಆರ್ ಅಶ್ವಿನ್ ಮಾಹಿತಿ ನೀಡಿದ್ದಾರೆ.

‘ಮೊಹಮ್ಮದ್ ಸಿರಾಜ್ ಸ್ಥಿತಿಗತಿಯನ್ನು ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಪ್ರಾಥಮಿಕ ಚಿಕಿತ್ಸೆ ನಡೆದಿದ್ದು, ಅವರು ಬೇಗನೇ ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಸ ಇನಿಂಗ್ಸ್‌ ಶುರು ಮಾಡಿದ ಕರ್ನಾಟಕದ ಸ್ಟಾರ್‌ ಕ್ರಿಕೆಟರ್‌: ಕಿಚ್ಚ ಸುದೀಪ್ ಸೇರಿ ಗಣ್ಯರಿಂದ ವಿಷ್‌

Video: ಪುತ್ರ ಅರ್ಜುನ್ ತೆಂಡುಲ್ಕರ್ ಸೊಸೆಗೆ ಹಾರ ಹಾಕುವಾಗ ಭಾವುಕರಾಗಿ ನಿಂತ ಸಚಿನ್ ತೆಂಡುಲ್ಕರ್

T20 WC: ವಾಂಖೆಡೆ ಮೈದಾನದ ಟೀಂ ಇಂಡಿಯಾ ಫ್ಯಾನ್ಸ್ ಬಾಯಿ ಬಂದ್ ಮಾಡ್ತೀವಿ: ಇಂಗ್ಲೆಂಡ್ ಬೌಲರ್ ಸವಾಲು

T20 WC: ಸತತ ಮೂರನೇ ಬಾರಿಗೆ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್: ಟೀಂ ಇಂಡಿಯಾ ಇಂದು ಗೆಲ್ಲುತ್ತಾ

ಸೋಫಿ ಶೈನ್‌ರನ್ನು ಮದುವೆಯಾದ ಬೆನ್ನಲ್ಲೇ ಮಾಜಿ ಪತ್ನಿಯಿಂದ ಶಿಖರ್ ಧವನ್ ಸಿಕ್ತು ಹಣ, ಯಾವಾ ಕಾರಣದಲ್ಲಿ

ಮುಂದಿನ ಸುದ್ದಿ
Show comments