ಗಾಯದಿಂದಾಗಿ ಮೈದಾನ ತೊರೆದ ವೇಗಿ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 4 ಜನವರಿ 2022 (10:36 IST)
ಜೊಹಾನ್ಸ್ ಬರ್ಗ್: ವಿರಾಟ್ ಕೊಹ್ಲಿ ಗಾಯಗೊಂದು ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೋರ್ವ ಆಟಗಾರ ಗಾಯಗೊಂಡಿರುವ ಸುದ್ದಿ ಬಂದಿದೆ.

ವೇಗಿ ಮೊಹಮ್ಮದ್ ಸಿರಾಜ್ ನಿನ್ನೆ ಪಂದ್ಯದ ನಡುವೆ ಗಾಯಗೊಂಡಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು. ಅವರ ಗಾಯದ ಕುರಿತು ಬಳಿಕ ಮಾಧ್ಯಮಗಳಿಗೆ ಆರ್ ಅಶ್ವಿನ್ ಮಾಹಿತಿ ನೀಡಿದ್ದಾರೆ.

‘ಮೊಹಮ್ಮದ್ ಸಿರಾಜ್ ಸ್ಥಿತಿಗತಿಯನ್ನು ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಪ್ರಾಥಮಿಕ ಚಿಕಿತ್ಸೆ ನಡೆದಿದ್ದು, ಅವರು ಬೇಗನೇ ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಮಾತ್ರ ಬೇಡಪ್ಪ.. ಟೀಂ ಇಂಡಿಯಾ ಕೋಚ್ ಗೆ ಐರ್ಲೆಂಡ್ ನಿಂದ ಎಂಥಾ ಅವಮಾನ

ICC Women’s T20 WC: ಭಾರತ ವನಿತೆಯರ ಸೋಲಿಗೆ ಇದೇ ಮೂರು ಕಾರಣ

ಸ್ಟಾರ್ ಸಂಸ್ಕೃತಿ ಕೊನೆಗಾಣಿಸ್ತೀನಿ ಎಂದು ಬಂದು ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಲ್ಲೋ ಗಂಭೀರ್, ಅಗರ್ಕರ್

T20 World Cup: ಹೀನಾಯ ಸೋಲಿನೊಂದಿಗೆ ಗುಂಪು ಹಂತದಲ್ಲೇ ಹೊರಬಿದ್ದ ಭಾರತದ ವನಿತೆಯರು

INDW vs AUSW: ಆಸ್ಟ್ರೇಲಿಯಾ ವಿರುದ್ಧ ತಾನು ಸಿಂಹಿಣಿಯೇ ಎಂದು ಪ್ರೂವ್ ಮಾಡಿದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments