Webdunia - Bharat's app for daily news and videos

Install App

ಗಾಯದಿಂದಾಗಿ ಮೈದಾನ ತೊರೆದ ವೇಗಿ ಮೊಹಮ್ಮದ್ ಸಿರಾಜ್

Webdunia
ಮಂಗಳವಾರ, 4 ಜನವರಿ 2022 (10:36 IST)
ಜೊಹಾನ್ಸ್ ಬರ್ಗ್: ವಿರಾಟ್ ಕೊಹ್ಲಿ ಗಾಯಗೊಂದು ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೋರ್ವ ಆಟಗಾರ ಗಾಯಗೊಂಡಿರುವ ಸುದ್ದಿ ಬಂದಿದೆ.

ವೇಗಿ ಮೊಹಮ್ಮದ್ ಸಿರಾಜ್ ನಿನ್ನೆ ಪಂದ್ಯದ ನಡುವೆ ಗಾಯಗೊಂಡಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು. ಅವರ ಗಾಯದ ಕುರಿತು ಬಳಿಕ ಮಾಧ್ಯಮಗಳಿಗೆ ಆರ್ ಅಶ್ವಿನ್ ಮಾಹಿತಿ ನೀಡಿದ್ದಾರೆ.

‘ಮೊಹಮ್ಮದ್ ಸಿರಾಜ್ ಸ್ಥಿತಿಗತಿಯನ್ನು ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಪ್ರಾಥಮಿಕ ಚಿಕಿತ್ಸೆ ನಡೆದಿದ್ದು, ಅವರು ಬೇಗನೇ ಚೇತರಿಸಿಕೊಳ್ಳಬಹುದು ಎಂಬ ವಿಶ್ವಾಸವಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments