Webdunia - Bharat's app for daily news and videos

Install App

ಏರ್ ಪೋರ್ಟ್ ನಿಂದ ನೇರವಾಗಿ ತಂದೆಯ ಸಮಾಧಿಗೆ ತೆರಳಿದ ಮೊಹಮ್ಮದ್ ಸಿರಾಜ್

Webdunia
ಗುರುವಾರ, 21 ಜನವರಿ 2021 (17:51 IST)
ಮುಂಬೈ: ಆಸ್ಟ್ರೇಲಿಯಾ ಸರಣಿ ನಡುವೆ ತಂದೆಯನ್ನು ಕಳೆದುಕೊಂಡಿದ್ದ ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ನೇರವಾಗಿ ತವರಿಗೆ ಬಂದಿಳಿದೊಡನೆ ತಂದೆಯ ಸಮಾಧಿ ಬಳಿ ತೆರಳಿದ್ದಾರೆ.


ಆಸ್ಟ್ರೇಲಿಯಾ ಸರಣಿ ಮುಗಿಸಿ ಭಾರತೀಯ ಕ್ರಿಕೆಟಿಗರು ಮುಂಜಾನೆ ಭಾರತಕ್ಕೆ ಬಂದಿಳಿದಿದ್ದಾರೆ. ಈ ವೇಳೆ ನೇರವಾಗಿ ಸಿರಾಜ್ ಏರ್ ಪೋರ್ಟ್ ನಿಂದ ಮನೆಗೆ ತೆರಳುವ ಮೊದಲು ತಂದೆಯ ಸಮಾಧಿ ಬಳಿ ತೆರಳಿ ನಮಸ್ಕರಿಸಿದ್ದಾರೆ. ಟೆಸ್ಟ್ ಪಂದ್ಯದ ವೇಳೆ ರಾಷ್ಟ್ರಗೀತೆ ಹಾಡುವಾಗಲೂ ತಂದೆಯನ್ನು ನೆನೆಸಿಕೊಂಡು ಸಿರಾಜ್ ಭಾವುಕರಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ಮುಂದಿನ ಸುದ್ದಿ
Show comments