ಏರ್ ಪೋರ್ಟ್ ನಿಂದ ನೇರವಾಗಿ ತಂದೆಯ ಸಮಾಧಿಗೆ ತೆರಳಿದ ಮೊಹಮ್ಮದ್ ಸಿರಾಜ್

Webdunia
ಗುರುವಾರ, 21 ಜನವರಿ 2021 (17:51 IST)
ಮುಂಬೈ: ಆಸ್ಟ್ರೇಲಿಯಾ ಸರಣಿ ನಡುವೆ ತಂದೆಯನ್ನು ಕಳೆದುಕೊಂಡಿದ್ದ ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ನೇರವಾಗಿ ತವರಿಗೆ ಬಂದಿಳಿದೊಡನೆ ತಂದೆಯ ಸಮಾಧಿ ಬಳಿ ತೆರಳಿದ್ದಾರೆ.


ಆಸ್ಟ್ರೇಲಿಯಾ ಸರಣಿ ಮುಗಿಸಿ ಭಾರತೀಯ ಕ್ರಿಕೆಟಿಗರು ಮುಂಜಾನೆ ಭಾರತಕ್ಕೆ ಬಂದಿಳಿದಿದ್ದಾರೆ. ಈ ವೇಳೆ ನೇರವಾಗಿ ಸಿರಾಜ್ ಏರ್ ಪೋರ್ಟ್ ನಿಂದ ಮನೆಗೆ ತೆರಳುವ ಮೊದಲು ತಂದೆಯ ಸಮಾಧಿ ಬಳಿ ತೆರಳಿ ನಮಸ್ಕರಿಸಿದ್ದಾರೆ. ಟೆಸ್ಟ್ ಪಂದ್ಯದ ವೇಳೆ ರಾಷ್ಟ್ರಗೀತೆ ಹಾಡುವಾಗಲೂ ತಂದೆಯನ್ನು ನೆನೆಸಿಕೊಂಡು ಸಿರಾಜ್ ಭಾವುಕರಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮಹಿಳೆಯರ ವಿಶ್ವಕಪ್ ಆರಂಭಕ್ಕೆ ಮುನ್ನ ಇಂಪಾಗಿ ರಾಷ್ಟ್ರಗೀತೆ ಹಾಡಿದ ಶ್ರೇಯಾ ಘೋಷಾಲ್

ಪಾಕಿಸ್ತಾನಿಗಳಿಗೆ ಖಡಕ್ ಕೌಂಟರ್‌ ಕೊಟ್ಟ ಫೈನಲ್ ಗೆಲುವಿನ ಹೀರೋ ತಿಲಕ್ ವರ್ಮಾ

ಟೂರ್ನಮೆಂಟ್‌ನ ಬೆಸ್ಟ್ ಆಟಗಾರ ಪ್ರಶಸ್ತಿ ಗೆದ್ದರು ಗುರುವನ್ನು ಮರೆಯದ ಅಭಿಷೇಕ್ ಶರ್ಮಾ

ICC Womens World Cup:Ind vs Sri ಮೊದಲ ದಿನದ ಪಂದ್ಯಕ್ಕೆ ವರುಣ ಅಡ್ಡಿ

ICC ಮಹಿಳಾ ಏಕದಿನ ವಿಶ್ವಕಪ್‌: ಭಾರತ, ಪಾಕಿಸ್ತಾನ ಪಂದ್ಯಾಟದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments