Webdunia - Bharat's app for daily news and videos

Install App

ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಈಗ ಅಭಿಮಾನಿಗಳಿಗಿಂತಲೂ ದೊಡ್ಡ ಆಸೆ ಹುಟ್ಟಿಕೊಂಡಿದೆಯಂತೆ!

Webdunia
ಗುರುವಾರ, 5 ಏಪ್ರಿಲ್ 2018 (11:54 IST)
ಬೆಂಗಳೂರು: ಐಪಿಎಲ್ ಶುರುವಾಗಲು ಕ್ಷಣಗಣನೆ ಶುರುವಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಬಾರಿಯ ಕಹಿ ನೆನಪು ಮರೆತು ಹೊಸ ಉತ್ಸಾಹ, ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ.

ಈ ವರ್ಷ ಕಪ್ ನಮ್ಮದೇ ಎನ್ನುತ್ತಿರುವ ಅಭಿಮಾನಿಗಳಿಗಿಂತಲೂ ದೊಡ್ಡ ಆಸೆ ನಾಯಕ ವಿರಾಟ್ ಕೊಹ್ಲಿಗಿದೆಯಂತೆ. ‘ಅಭಿಮಾನಿಗಳಿಗಿಂತಲೂ ಹೆಚ್ಚು ನನಗೆ ಈ ವರ್ಷ ಕಪ್ ಗೆಲ್ಲಬೇಕೆಂಬ ಮಹದಾಸೆಯಿದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

’10 ವರ್ಷದಿಂದ ಐಪಿಎಲ್ ನಲ್ಲಿ ಬೆಂಗಳೂರು ಪರ ಆಡುತ್ತಿದ್ದೇನೆ. ಮೂರು ಬಾರಿ ಫೈನಲ್ ನಲ್ಲಿ ಎಡವಿದ್ದೇವೆ. ಈ ಬಾರಿ ಫೈನಲ್ ವರೆಗೆ ಬಂದು ಕಪ್ ಗೆಲ್ಲಲೇಬೇಕೆಂಬುದು ನನ್ನ ಗುರಿ’ ಎಂದಿದ್ದಾರೆ ಕೊಹ್ಲಿ. ರನ್ ಮೆಷಿನ್ ಕೊಹ್ಲಿಯೇ ಈ ರೀತಿ ನಿರ್ಧಾರ ಮಾಡಿದರೆ ಮುಗಿಯಿತು. ಬೌಲರ್ ಗಳ ಮೇಲೆ ಮುಗಿ ಬೀಳೋದು ಖಚಿತ. ಆರ್ ಸಿಬಿ ಅಭಿಮಾನಿಗಳಿಗಂತೂ ಖುಷಿಯೋ ಖುಷಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments