ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಈಗ ಅಭಿಮಾನಿಗಳಿಗಿಂತಲೂ ದೊಡ್ಡ ಆಸೆ ಹುಟ್ಟಿಕೊಂಡಿದೆಯಂತೆ!

Webdunia
ಗುರುವಾರ, 5 ಏಪ್ರಿಲ್ 2018 (11:54 IST)
ಬೆಂಗಳೂರು: ಐಪಿಎಲ್ ಶುರುವಾಗಲು ಕ್ಷಣಗಣನೆ ಶುರುವಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಬಾರಿಯ ಕಹಿ ನೆನಪು ಮರೆತು ಹೊಸ ಉತ್ಸಾಹ, ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ.

ಈ ವರ್ಷ ಕಪ್ ನಮ್ಮದೇ ಎನ್ನುತ್ತಿರುವ ಅಭಿಮಾನಿಗಳಿಗಿಂತಲೂ ದೊಡ್ಡ ಆಸೆ ನಾಯಕ ವಿರಾಟ್ ಕೊಹ್ಲಿಗಿದೆಯಂತೆ. ‘ಅಭಿಮಾನಿಗಳಿಗಿಂತಲೂ ಹೆಚ್ಚು ನನಗೆ ಈ ವರ್ಷ ಕಪ್ ಗೆಲ್ಲಬೇಕೆಂಬ ಮಹದಾಸೆಯಿದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

’10 ವರ್ಷದಿಂದ ಐಪಿಎಲ್ ನಲ್ಲಿ ಬೆಂಗಳೂರು ಪರ ಆಡುತ್ತಿದ್ದೇನೆ. ಮೂರು ಬಾರಿ ಫೈನಲ್ ನಲ್ಲಿ ಎಡವಿದ್ದೇವೆ. ಈ ಬಾರಿ ಫೈನಲ್ ವರೆಗೆ ಬಂದು ಕಪ್ ಗೆಲ್ಲಲೇಬೇಕೆಂಬುದು ನನ್ನ ಗುರಿ’ ಎಂದಿದ್ದಾರೆ ಕೊಹ್ಲಿ. ರನ್ ಮೆಷಿನ್ ಕೊಹ್ಲಿಯೇ ಈ ರೀತಿ ನಿರ್ಧಾರ ಮಾಡಿದರೆ ಮುಗಿಯಿತು. ಬೌಲರ್ ಗಳ ಮೇಲೆ ಮುಗಿ ಬೀಳೋದು ಖಚಿತ. ಆರ್ ಸಿಬಿ ಅಭಿಮಾನಿಗಳಿಗಂತೂ ಖುಷಿಯೋ ಖುಷಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments