ಮೊಟೆರಾದಲ್ಲಿ ಸಮಸ್ಯೆ ಪಿಚ್ ನದ್ದಲ್ಲ! ಬ್ಯಾಟಿಂಗ್ ಕುಸಿತಕ್ಕೆ ಕಾರಣವೇನು?

Webdunia
ಶನಿವಾರ, 27 ಫೆಬ್ರವರಿ 2021 (09:24 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯ ಕಂಡಿದ್ದು, ಹಲವರು ಪಿಚ್ ಮೇಲೆ ಅಸಮಾಧಾನ ತೋರುವಂತೆ ಮಾಡಿದೆ.

 

ಆದರೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲವರು ಹೇಳುವಂತೆ ಇದು ಪಿಚ್ ನ ಸಮಸ್ಯೆಯಲ್ಲ. ಇಲ್ಲಿ ಬ್ಯಾಟ್ಸ್ ಮನ್ ಗಳು ತಾಳ್ಮೆಯಿಂದ ನಿಂತು ಆಡಿದರೆ ರನ್ ಗಳಿಸಲು ಸಾಧ್ಯವಿದೆ. ಇಲ್ಲಿನ ಪಿಚ್ ನಲ್ಲಿ ಸ್ಪಿನ್ನರ್ ಗಳನ್ನು ಹೇಗೆ ಎದುರಿಸಬೇಕೆಂದು ಅರಿಯದೇ ಬ್ಯಾಟ್ಸ್ ಮನ್ ಗಳು ವೈಫಲ್ಯ ಅನುಭವಿಸಿದರು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ಸ್ವತಃ ಬ್ಯಾಟಿಂಗ್ ಮಾಡುವ ಮೂಲಕ ರನ್ ಗಳಿಸುವ ಕಲೆ ಹೇಗೆಂದು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಇದು ಕೇವಲ ಪಿಚ್ ನ ಸಮಸ್ಯೆಯಲ್ಲ ಎನ್ನುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಅಬ್ ಕೀ ಬಾರ್ ಕೊಹ್ಲಿ ಕೀ ಸರ್ಕಾರ್ ಎಂದ ಫ್ಯಾನ್ಸ್: ವಿರಾಟ್ ಕೊಹ್ಲಿ ರಿಯಾಕ್ಷನ್ ತಪ್ಪದೇ ನೋಡಿ Video

ನಾನೇನೂ ಮಾಡಿಲ್ಲ.. ಬೇಸರದಲ್ಲಿ ಕೂತಿದ್ದ ಟಿಮ್ ಡೇವಿಡ್: ಆರ್ ಸಿಬಿ ಆಟಗಾರರು ಮಾಡಿದ್ದೇನು Video

ಕ್ವಾಲಿಫೈಯರ್ ಪಂದ್ಯಕ್ಕೆ ಮೊದಲೇ ಗುಜರಾತ್ ತಂಡಕ್ಕೆ ಹೀಗೆ ಟೀಸ್ ಮಾಡಿದ್ರು ವಿರಾಟ್ ಕೊಹ್ಲಿ Video

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

ಮುಂದಿನ ಸುದ್ದಿ
Show comments