Webdunia - Bharat's app for daily news and videos

Install App

ಯುವ ಆಟಗಾರರ ಬಗ್ಗೆ ಧೋನಿ ಮಾತು

Webdunia
ಗುರುವಾರ, 27 ಅಕ್ಟೋಬರ್ 2016 (11:44 IST)
ರಾಂಚಿ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲಲು ಬ್ಯಾಟ್ಸ್ ಮನ್ ಗಳ ಕಳಪೆ ಶಾಟ್ ಸೆಲೆಕ್ಷನ್ ಕಾರಣ ಎಂದು ಎಲ್ಲರೂ ಟೀಕಿಸುತ್ತಿದ್ದರೆ ನಾಯಕ ಧೋನಿ ಮಾತ್ರ ತಮ್ಮ ಹುಡುಗರನ್ನು ಸಮರ್ಥಿಸಿಕೊಂಡಿದ್ದಾರೆ.

“ಯುವ ಆಟಗಾರರು ತಮ್ಮ ಸಹಜ ಆಟವಾಡಬೇಕು. ಅವರಲ್ಲಿ ದೊಡ್ಡ ಹೊಡೆತಗಳಿಗೆ ಕೈ ಹಾಕಬೇಡಿ ಎಂದು ಹೇಗೆ ಹೇಳಲಿ? ಅದು ಅವರ ಬೆಳವಣಿಗೆಗೆ ಒಳ್ಳೆಯದಲ್ಲ” ಎಂದು ಧೋನಿ ತಮ್ಮ ಯುವ ಆಟಗಾರರ ಪರ  ಬ್ಯಾಟಿಂಗ್ ಮಾಡಿದ್ದಾರೆ.

ಸದಾ ಯುವ ಆಟಗಾರರನ್ನೇ ಬೆಂಬಲಿಸುವ ನಾಯಕ ಇಲ್ಲಿಯೂ ಅವರನ್ನು ಬಿಟ್ಟುಕೊಟ್ಟಿಲ್ಲ. ಯುವಕರು ಮಧ್ಯಮ ಕ್ರಮಾಂಕಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ಹಾಗೆಂದು ಅವರ ಸಹಜ ಆಟ ಆಡಬೇಡಿ ಎನ್ನುವುದು ಸರಿಯಲ್ಲ ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ದಯನೀಯ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ದೆಹಲಿ ಮತ್ತು ರಾಂಚಿ ಏಕದಿನ ಪಂದ್ಯಗಳಲ್ಲಿ ರನ್ ಚೇಸ್ ಮಾಡುವಾಗ ಭಾರತ ಕೆಲವೇ ರನ್ ಗಳ ಅಂತರದಿಂದ ಸೋತಿತ್ತು. ಈ ಹಿನ್ನೆಲೆಯಲ್ಲಿ ಭಾರತ ಬ್ಯಾಟ್ಸ್ ಮನ್ ಗಳ ಬಗ್ಗೆ ಟೀಕೆಗಳು ಕೇಳಿ ಬಂದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments