ತಮ್ಮನ್ನು ತಾವೇ ಹೊಗಳಿಕೊಂಡ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್

Webdunia
ಗುರುವಾರ, 28 ನವೆಂಬರ್ 2019 (09:02 IST)
ಮುಂಬೈ: ಟೀಂ ಇಂಡಿಯಾಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುತ್ತಿಲ್ಲ ಎಂದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರಿಂದ ಟೀಕೆಗೊಳಗಾಗುತ್ತಿದ್ದರೂ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತಮ್ಮ ಪ್ರದರ್ಶನವನ್ನು ತಾವೇ ಕೊಂಡಾಡಿದ್ದಾರೆ.


ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯ ಅವಧಿ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮಾಧ್ಯಮದೊಂದಿಗೆ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿರುವ ಪ್ರಸಾದ್, ನಮ್ಮ ಕೆಲಸ ಬಿಸಿಸಿಐ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಇಷ್ಟವಾಗಿದೆ ಎಂದಿದ್ದಾರೆ.

ಕಡಿಮೆ ಪಂದ್ಯವಾಡಿರುವ ಅನುಭವವಿರುವ ಆಯ್ಕೆ ಸಮಿತಿ ಸದಸ್ಯರನ್ನು ವಜಾಗೊಳಿಸಿ ಅರ್ಹರನ್ನು ನೇಮಿಸಿ ಎಂದು ಇತ್ತೀಚೆಗಷ್ಟೇ ಹರ್ಭಜನ್ ಸಿಂಗ್, ಮಾಜಿ ಕ್ರಿಕೆಟಿಗ ಫಾರುಖ್ ಇಂಜಿನಿಯರ್ ಟೀಕೆ ಮಾಡಿದ್ದರು.

‘ಜನ ಏನು ಬೇಕಾದರೂ ಟೀಕೆ ಮಾಡಲಿ. ಟೀಂ ಇಂಡಿಯಾ, ಭಾರತ ಎ ತಂಡದ ಪ್ರದರ್ಶನಗಳೇ ನಮ್ಮ ಸಾಧನೆ ತೋರಿಸುತ್ತಿದೆ. ನಾನು ಧೋನಿ ಮತ್ತು ವಿರಾಟ್ ಕೊಹ್ಲಿ ಜತೆಗೆ ಉತ್ತಮ ಸಂಬಂಧ ಹೊಂದಿದ್ದೇನೆ. ನನ್ನ ಅವಧಿಯಲ್ಲಿ ದಿಗ್ಗಜ ಕ್ರಿಕೆಟಿಗರ ಸಲಹೆ ಪಡೆಯುತ್ತಿದ್ದೆ. ನನ್ನ ಬಗ್ಗೆ ಬರುವ ಟೀಕೆಗಳಿಗೆ ನಾನು ತಲೆಕೆಡಿಸಿಕೊಂಡರೆ ಕೆಲಸ ಮಾಡಲು ಆಗುತ್ತಿರಲಿಲ್ಲ’ ಎಂದು ಪ್ರಸಾದ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಶಾನ್‌ ಕಿಶನ್‌ ಅಬ್ಬರಕ್ಕೆ ಪೆಚ್ಚಾದ ನ್ಯೂಜಿಲ್ಯಾಂಡ್‌: ರನ್‌ ಹೊಳೆಯಲ್ಲಿ ಗೆದ್ದ ಸೂರ್ಯಕುಮಾರ್‌ ಪಡೆ

IND vs NZ: ಇಶಾನ್ ಕಿಶನ್ ಶತಕದ ಅಬ್ಬರಕ್ಕೆ ತವರಿನಲ್ಲೇ ಸಂಜು ಸ್ಯಾಮ್ಸನ್ ಭವಿಷ್ಯ ಫಿನಿಶ್

IND vs NZ T20: ಟಾಸ್ ಗೆದ್ದ ಭಾರತ ಗೆಲುವಿನೊಂದಿಗೆ ಸರಣಿ ಮುಗಿಸುವ ನಿರೀಕ್ಷೆ

ಟೀಂ ಇಂಡಿಯಾಕ್ಕೆ ಹೊಸ ನಾಯಕ ಬಂದ ಮೇಲೆ ಜಸ್ಪ್ರೀತ್ ಬುಮ್ರಾ ಫಾರ್ಮ್ ಕಳೆದುಕೊಂಡ್ರಾ

WPL 2026: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ಈ ಎರಡು ತಂಡಗಳೇ ಆಸರೆ

ಮುಂದಿನ ಸುದ್ದಿ
Show comments