Webdunia - Bharat's app for daily news and videos

Install App

ಶತಕ ಗಳಿಸಿ ಕಣ್ಣೀರಿಟ್ಟ ಮುಂಬೈ ಬ್ಯಾಟಿಗ ಸರ್ಫರಾಜ್ ಖಾನ್

Webdunia
ಗುರುವಾರ, 23 ಜೂನ್ 2022 (16:11 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಧ್ಯಪ್ರದೇಶ-ಮುಂಬೈ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮುಂಬೈ ಬ್ಯಾಟಿಗ ಸರ್ಫರಾಜ್ ಖಾನ್ ಕಣ್ಣೀರಿಟ್ಟ ಘಟನೆ ನಡೆದಿದೆ.

ಮುಂಬೈ ಸಂಕಷ್ಟ ಸ್ಥಿತಿಯಲ್ಲಿದ್ದಾಗ ಬ್ಯಾಟ್ ಹಿಡಿದು ಬಂದು 134 ರನ್ ಗಳಿಸಿದ ಸರ್ಫರಾಜ್ ಶತಕ ಗಳಿಸುತ್ತಿದ್ದಂತೇ ಅಬ್ಬರದ ಸೆಲೆಬ್ರೇಷನ್ ಮಾಡಿದರು. ಜೊತೆಗೆ ಕಣ್ಣೀರಿಟ್ಟರು. ಕಣ್ಣೀರು ಹಾಕುತ್ತಲೇ ತೊಡೆ ತಟ್ಟಿ ಸಂಭ್ರಮಿಸಿದರು. ಅವರ ಈ ಅಬ್ಬರದ ಸಂಭ್ರಮಾಚರಣೆಯನ್ನು ಬಿಸಿಸಿಐ ತನ್ನ ಟ್ವಿಟರ್ ಪುಟದಲ್ಲಿ ಪ್ರಕಟಿಸಿದೆ.

ಸರ್ಫರಾಜ್ ಖಾನ್ ಈ ರಣಜಿ ಋತುವಿನಲ್ಲಿ ಸಿಡಿಸುತ್ತಿರುವ ನಾಲ್ಕನೇ ಶತಕ ಇದಾಗಿದೆ. ಮುಂಬೈ 374 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಮಧ್ಯಪ್ರದೇಶ 1 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿ ಸುಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments