Webdunia - Bharat's app for daily news and videos

Install App

ರಾಷ್ಟ್ರೀಯ ತಂಡದ ನೆರವಿಗೆ ಬರಲ್ಲ ಎಂದ ಕ್ರಿಕೆಟಿಗ ಮುರಳೀಧರನ್, ಜಯವರ್ಧನೆ

Webdunia
ಭಾನುವಾರ, 17 ಜೂನ್ 2018 (07:45 IST)
ಕೊಲೊಂಬೊ: ಶ್ರೀಲಂಕಾ ಕ್ರಿಕೆಟ್ ಪರಿಸ್ಥಿತಿ ಇದೀಗ ಪಾತಾಳಕ್ಕೆ ತಲುಪಿದೆ. ಒಂದೆಡೆ ಸಾಲು ಸಾಲು ಸೋಲುಗಳು, ಇನ್ನೊಂದೆಡೆ ರಾಜಕೀಯದಿಂದಾಗಿ ಲಂಕಾ ತಂಡ ದಯನೀಯ ಸ್ಥಿತಿಗೆ ತಲುಪಿದೆ.

ಆದರೆ ಲಂಕಾ ತಂಡದ ನೆರವಿಗೆ ಬರುವಂತೆ ಹಿರಿಯ ಕ್ರಿಕೆಟಿಗರಾದ ಮುತ್ತಯ್ಯ ಮುರಳೀಧರನ್ ಮತ್ತು ಜಯವರ್ಧನೆಗೆ ಕ್ರಿಕೆಟ್ ಮಂಡಳಿ ಮಾಡಿರುವ ಮನವಿಯನ್ನು ಅವರು ತಿರಸ್ಕರಿಸಿದ್ದಾರೆ.

ಪ್ರಸಕ್ತ ಶ್ರೀಲಂಕಾ ಕ್ರಿಕೆಟ್ ನ ವ್ಯವಸ್ಥೆ ನಮಗೆ ನಂಬಿಕೆಯಿಲ್ಲ. ಈ ಕಾರಣಕ್ಕೆ ರಾಷ್ಟ್ರೀಯ ತಂಡದ ಆಟಗಾರರ ನೆರವಿಗೆ ಬರಲ್ಲ ಎಂದು ಈ ಇಬ್ಬರೂ ಆಟಗಾರರು ಕಡ್ಡಿ ಮುರಿದಾಂಗೆ ಹೇಳಿದ್ದಾರಂತೆ. ಇಂತಹ ದಯನೀಯ ಸ್ಥಿತಿಯಲ್ಲಿರುವಾಗ ನಮ್ಮನ್ನು ಬಳಸುವುದು ದುರಾಲೋಚನೆಯ ಯೋಜನೆ ಎಂದು ಮುರಳೀಧರನ್ ಖಡಕ್ ಆಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments