Webdunia - Bharat's app for daily news and videos

Install App

ನವಜೋತ್ ಸಿಂಗ್ ಸಿದುಗೆ ರಕ್ತಹೆಪ್ಪುಗಟ್ಟುವಿಕೆ ನಿವಾರಣೆ ಚಿಕಿತ್ಸೆ

Webdunia
ಬುಧವಾರ, 7 ಅಕ್ಟೋಬರ್ 2015 (13:49 IST)
ಭಾರತದ ಮಾಜಿ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಅವರು  ದೆಹಲಿಯ ಆಸ್ಪತ್ರೆಯಲ್ಲಿ ಅಭಿದಮನಿ ರಕ್ತಹೆಪ್ಪುಗಟ್ಟುವಿಕೆ( ಡಿವಿಟಿ) ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.  ಡಿವಿಟಿಗೆ ಸಕಾಲದಲ್ಲಿ ಚಿಕಿತ್ಸೆ ಪಡೆಯದಿದ್ದರೆ, ಅದು ಜೀವಕ್ಕೆ ಅಪಾಯ ಉಂಟುಮಾಡುವ ಸ್ಥಿತಿಯಾಗಿದೆ. ಈಗ ನವಜೋತ್ ಸಿಂಗ್ ಸಿಧು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
 
ನವಜೋತ್ ಸಿಂಗ್ ಸಿಧು ಅವರನ್ನು ಇಂದ್ರಪ್ರಸ್ತಾ ಅಪೋಲೊ ಆಸ್ಪತ್ರೆಗೆ ಭಾನುವಾರ ಸಂಜೆ ಸೇರಿಸಲಾಗಿದ್ದು, ಸಿಧು ಅವರಿಗೆ ರಕ್ತ ಮೃದುಗೊಳಿಸುವ ಬ್ಲಡ್ ಥಿನ್ನರ್‌ಗಳನ್ನು ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದು, ಅವರ ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಇಂದ್ರಪ್ರಸ್ಥಾ ಅಪೋಲೊ ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ. 
 
ಅಭಿದಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಡಿವಿಟಿ ಉಂಟಾಗುತ್ತದೆ. ಇದು ಸಾಮಾನ್ಯ ರಕ್ತದ ಹರಿವಿಗೆ ಉಂಟುಮಾಡುತ್ತದೆ. ಇದರ ಲಕ್ಷಣಗಳಲ್ಲಿ ಕಾಲುಗಳಲ್ಲಿ ಊದಿಕೊಳ್ಳುವಿಕೆ, ನೋವು ಇರುತ್ತದೆ. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments