ಬೆಂಗಳೂರಿನ ಎನ್ ಸಿಎನಲ್ಲಿ ಮಿನಿ ಟೀಂ ಇಂಡಿಯಾ!

Webdunia
ಮಂಗಳವಾರ, 8 ಮಾರ್ಚ್ 2022 (09:50 IST)
ಬೆಂಗಳೂರು: ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಗಾಯಾಳುಗಾಳಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೆ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಈ ಎಲ್ಲಾ ಕ್ರಿಕೆಟಿಗರು ಬೆಂಗಳೂರಿನಲ್ಲಿರುವ ಎನ್ ಸಿಎ ಕೇಂದ್ರದಲ್ಲಿ ಪುನಶ್ಚೇತನ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಹೀಗಾಗಿ ಈಗ ಎನ್ ಸಿಎ ಮಿನಿ ಟೀಂ ಇಂಡಿಯಾ ಆಗಿದೆ!

ಇತ್ತೀಚೆಗೆ ಗಾಯಗೊಂಡಿದ್ದ ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್, ಸೂರ್ಯಕುಮಾರ್ ಯಾದವ್, ದೀಪಕ್ ಚಹರ್ ಮತ್ತು ಶಿಖರ್ ಧವನ್ ಈಗ ಎನ್ ಸಿಎನಲ್ಲಿ ಬೀಡುಬಿಟ್ಟಿದ್ದಾರೆ.

ಈ ಎಲ್ಲಾ ಕ್ರಿಕೆಟಿಗರೂ ಈಗ ಎನ್ ಸಿಎನಲ್ಲಿ ಫಿಟ್ನೆಸ್ ಸಾಬೀತುಪಡಿಸಲು ಶ್ರಮ ವಹಿಸುತ್ತಿದ್ದಾರೆ. ಸದ್ಯಕ್ಕೆ ಇವರೆಲ್ಲರಿಗೂ ಟೀಂ ಇಂಡಿಯಾ ಸರಣಿಯಿಲ್ಲ. ಆದರೆ ಐಪಿಎಲ್ ಗೆ ಮೊದಲು ತಮ್ಮ ತಮ್ಮ ಫ್ರಾಂಚೈಸಿಗೆ ಹಾಜರಾಗಲು ಗಾಯದಿಂದ ಚೇತರಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿಯ ವಿನ್ನಿಂಗ್‌ ಶಾಟ್‌ ಹೊಡೆಯುತ್ತಿದ್ದಂತೆ ಅನುಷ್ಕಾ ಶರ್ಮಾಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕೊಹ್ಲಿ: ರೋಮ್ಯಾಂಟಿಕ್ Video

ಮಹೇಂದ್ರ ಸಿಂಗ್‌ ಧೋನಿ ಇಂಪ್ಯಾಕ್ಟ್ ಆಟಗಾರನಾಗಿ ಬರುವುದಕ್ಕಿಂತ ನಿವೃತ್ತಿಯೇ ಲೇಸು ಎಂದ ಅಶ್ವಿನ್‌

IPL 2026: ಆಹಾ ಕಿಂಗ್.. ಆರ್ ಸಿಬಿ ರಾಕಿಂಗ್.. ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು

ಎಸ್‌ಆರ್‌ಎಚ್ ವಿರುದ್ಧ ಬ್ಯಾಟ್ ಹಿಡಿಯುವ ಮುನ್ನಾವೇ ಕಿಂಗ್ ಕೊಹ್ಲಿ ಹೊಸ ರೆಕಾರ್ಡ್‌, ಇದು ನಿಯತ್ತು ಎಂದ ಆರ್‌ಸಿಬಿ ಫ್ಯಾನ್ಸ್‌

ಆರ್‌ಸಿಬಿ ತವರು ಅಂಗಳದಲ್ಲಿ ಅಬ್ಬರಿಸಿದ ಈಶಾನ್‌, ಬಿಗ್ ಟಾರ್ಗೆಟ್‌ ಕೊಟ್ಟ ಎಸ್‌ಆರ್‌ಎಚ್‌

ಮುಂದಿನ ಸುದ್ದಿ
Show comments