ಬೆಂಗಳೂರಿನ ಎನ್ ಸಿಎನಲ್ಲಿ ಮಿನಿ ಟೀಂ ಇಂಡಿಯಾ!

Webdunia
ಮಂಗಳವಾರ, 8 ಮಾರ್ಚ್ 2022 (09:50 IST)
ಬೆಂಗಳೂರು: ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಗಾಯಾಳುಗಾಳಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೆ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಈ ಎಲ್ಲಾ ಕ್ರಿಕೆಟಿಗರು ಬೆಂಗಳೂರಿನಲ್ಲಿರುವ ಎನ್ ಸಿಎ ಕೇಂದ್ರದಲ್ಲಿ ಪುನಶ್ಚೇತನ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಹೀಗಾಗಿ ಈಗ ಎನ್ ಸಿಎ ಮಿನಿ ಟೀಂ ಇಂಡಿಯಾ ಆಗಿದೆ!

ಇತ್ತೀಚೆಗೆ ಗಾಯಗೊಂಡಿದ್ದ ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್, ಸೂರ್ಯಕುಮಾರ್ ಯಾದವ್, ದೀಪಕ್ ಚಹರ್ ಮತ್ತು ಶಿಖರ್ ಧವನ್ ಈಗ ಎನ್ ಸಿಎನಲ್ಲಿ ಬೀಡುಬಿಟ್ಟಿದ್ದಾರೆ.

ಈ ಎಲ್ಲಾ ಕ್ರಿಕೆಟಿಗರೂ ಈಗ ಎನ್ ಸಿಎನಲ್ಲಿ ಫಿಟ್ನೆಸ್ ಸಾಬೀತುಪಡಿಸಲು ಶ್ರಮ ವಹಿಸುತ್ತಿದ್ದಾರೆ. ಸದ್ಯಕ್ಕೆ ಇವರೆಲ್ಲರಿಗೂ ಟೀಂ ಇಂಡಿಯಾ ಸರಣಿಯಿಲ್ಲ. ಆದರೆ ಐಪಿಎಲ್ ಗೆ ಮೊದಲು ತಮ್ಮ ತಮ್ಮ ಫ್ರಾಂಚೈಸಿಗೆ ಹಾಜರಾಗಲು ಗಾಯದಿಂದ ಚೇತರಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಬ್ಬಾ ಕೊಹ್ಲಿ ಬೆನ್ನು ತಟ್ಟಿದರೂ ಇಷ್ಟೊಂದು ಆಟಿಟ್ಯೂಡ್ ತೋರಿಸ್ತಾರಾ ಹರ್ಪ್ರೀತ್ ಬ್ರಾರ್ Video

IPL 2026: ಪಂಜಾಬ್‌ ವಿರುದ್ಧ ಗೆದ್ದು ಪ್ಲೇ–ಆಫ್‌ಗೆ ಲಗ್ಗೆ ಹಾಕಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS PBKS: ಟಾಸ್‌ ಗೆದ್ದ ಪಂಜಾಬ್‌, ಬೌಲಿಂಗ್ ಆಯ್ಕೆ

ನನ್ನನ್ನು ಉತ್ತಮ ಮನುಷ್ಯನನ್ನಾಗಿ ಮಾಡಿದಳು: ಪತ್ನಿ ಅನುಷ್ಕಾ ತಂದ ಬದಲಾವಣೆ ಬಗ್ಗೆ ವಿರಾಟ್ ಕೊಹ್ಲಿ ಮಾತು

IPL 2026: ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಇಂದು ಮಹತ್ವದ ಪಂದ್ಯ: ಗೆದ್ದರೆ ಪ್ಲೇಆಫ್‌ ಸ್ಥಾನ ಫಿಕ್ಸ್‌

ಮುಂದಿನ ಸುದ್ದಿ
Show comments