ಬೆಂಗಳೂರಿನ ಎನ್ ಸಿಎನಲ್ಲಿ ಮಿನಿ ಟೀಂ ಇಂಡಿಯಾ!

Webdunia
ಮಂಗಳವಾರ, 8 ಮಾರ್ಚ್ 2022 (09:50 IST)
ಬೆಂಗಳೂರು: ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಗಾಯಾಳುಗಾಳಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೆ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಈ ಎಲ್ಲಾ ಕ್ರಿಕೆಟಿಗರು ಬೆಂಗಳೂರಿನಲ್ಲಿರುವ ಎನ್ ಸಿಎ ಕೇಂದ್ರದಲ್ಲಿ ಪುನಶ್ಚೇತನ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಹೀಗಾಗಿ ಈಗ ಎನ್ ಸಿಎ ಮಿನಿ ಟೀಂ ಇಂಡಿಯಾ ಆಗಿದೆ!

ಇತ್ತೀಚೆಗೆ ಗಾಯಗೊಂಡಿದ್ದ ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್, ಸೂರ್ಯಕುಮಾರ್ ಯಾದವ್, ದೀಪಕ್ ಚಹರ್ ಮತ್ತು ಶಿಖರ್ ಧವನ್ ಈಗ ಎನ್ ಸಿಎನಲ್ಲಿ ಬೀಡುಬಿಟ್ಟಿದ್ದಾರೆ.

ಈ ಎಲ್ಲಾ ಕ್ರಿಕೆಟಿಗರೂ ಈಗ ಎನ್ ಸಿಎನಲ್ಲಿ ಫಿಟ್ನೆಸ್ ಸಾಬೀತುಪಡಿಸಲು ಶ್ರಮ ವಹಿಸುತ್ತಿದ್ದಾರೆ. ಸದ್ಯಕ್ಕೆ ಇವರೆಲ್ಲರಿಗೂ ಟೀಂ ಇಂಡಿಯಾ ಸರಣಿಯಿಲ್ಲ. ಆದರೆ ಐಪಿಎಲ್ ಗೆ ಮೊದಲು ತಮ್ಮ ತಮ್ಮ ಫ್ರಾಂಚೈಸಿಗೆ ಹಾಜರಾಗಲು ಗಾಯದಿಂದ ಚೇತರಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಮುಂದಿನ ಸುದ್ದಿ
Show comments