Webdunia - Bharat's app for daily news and videos

Install App

ಬೆಂಗಳೂರಿನ ಎನ್ ಸಿಎನಲ್ಲಿ ಮಿನಿ ಟೀಂ ಇಂಡಿಯಾ!

Webdunia
ಮಂಗಳವಾರ, 8 ಮಾರ್ಚ್ 2022 (09:50 IST)
ಬೆಂಗಳೂರು: ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಗಾಯಾಳುಗಾಳಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೆ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಈ ಎಲ್ಲಾ ಕ್ರಿಕೆಟಿಗರು ಬೆಂಗಳೂರಿನಲ್ಲಿರುವ ಎನ್ ಸಿಎ ಕೇಂದ್ರದಲ್ಲಿ ಪುನಶ್ಚೇತನ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಹೀಗಾಗಿ ಈಗ ಎನ್ ಸಿಎ ಮಿನಿ ಟೀಂ ಇಂಡಿಯಾ ಆಗಿದೆ!

ಇತ್ತೀಚೆಗೆ ಗಾಯಗೊಂಡಿದ್ದ ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್, ಸೂರ್ಯಕುಮಾರ್ ಯಾದವ್, ದೀಪಕ್ ಚಹರ್ ಮತ್ತು ಶಿಖರ್ ಧವನ್ ಈಗ ಎನ್ ಸಿಎನಲ್ಲಿ ಬೀಡುಬಿಟ್ಟಿದ್ದಾರೆ.

ಈ ಎಲ್ಲಾ ಕ್ರಿಕೆಟಿಗರೂ ಈಗ ಎನ್ ಸಿಎನಲ್ಲಿ ಫಿಟ್ನೆಸ್ ಸಾಬೀತುಪಡಿಸಲು ಶ್ರಮ ವಹಿಸುತ್ತಿದ್ದಾರೆ. ಸದ್ಯಕ್ಕೆ ಇವರೆಲ್ಲರಿಗೂ ಟೀಂ ಇಂಡಿಯಾ ಸರಣಿಯಿಲ್ಲ. ಆದರೆ ಐಪಿಎಲ್ ಗೆ ಮೊದಲು ತಮ್ಮ ತಮ್ಮ ಫ್ರಾಂಚೈಸಿಗೆ ಹಾಜರಾಗಲು ಗಾಯದಿಂದ ಚೇತರಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments