Webdunia - Bharat's app for daily news and videos

Install App

ಸೋಲಿನ ಹತಾಶೆಯಲ್ಲಿರುವ ಮುಂಬೈ ಇಂಡಿಯನ್ಸ್ ಗೆ ಸಂದೇಶ ಕಳುಹಿಸಿದ ನೀತಾ ಅಂಬಾನಿ

Webdunia
ಸೋಮವಾರ, 11 ಏಪ್ರಿಲ್ 2022 (10:00 IST)
ಮುಂಬೈ: ಐಪಿಎಲ್ 2022 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಮಾಲಕಿ ನೀತಾ ಅಂಬಾನಿ ಸಂದೇಶ ಕಳುಹಿಸಿದ್ದಾರೆ.

ಈ ಕೂಟದಲ್ಲಿ ಮುಂಬೈ ಇದುವರೆಗೆ ಒಂದೇ ಒಂದು ಗೆಲುವು ದಾಖಲಿಸಿಲ್ಲ. ಇದರಿಂದಾಗಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇಡೀ ತಂಡವೇ ಬೇಸರದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೋತ ಬಳಿಕ ನೀತಾ ಅಂಬಾನಿ ಆಟಗಾರರಿಗೆ ಧೈರ್ಯ ತುಂಬಿದ್ದಾರೆ. ‘ನಿಮ್ಮ ಜೊತೆಗೆ ನಾವಿದ್ದೇವೆ. ಈಗ ನಾವು ಭವಿಷ್ಯದ ಬಗ್ಗೆ ಮಾತ್ರ ಚಿಂತಿಸೋಣ. ನಮ್ಮ ಬಗ್ಗೆ ವಿಶ್ವಾಸವಿಟ್ಟು ಮುಂದಿನ ಪಂದ್ಯಗಳಲ್ಲಿ ಮೇಲುಗೈ ಸಾಧಿಸೋಣ’ ಎಂದು ನೀತಾ ಅಂಬಾನಿ ಸಂದೇಶ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments