ಕೆಎಲ್ ರಾಹುಲ್ ಗ್ರಹಚಾರ ಸರಿಯಾಗಲು ಪೂಜೆ ಮಾಡುವಂತೆ ಸಲಹೆ!

Webdunia
ಭಾನುವಾರ, 24 ಜುಲೈ 2022 (08:30 IST)
ಬೆಂಗಳೂರು: ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎನ್ನುವ ಗಾದೆ ಸದ್ಯಕ್ಕೆ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಗೆ ಸರಿಯಾಗಿಯೇ ಅನ್ವಯಿಸುತ್ತದೆ.

ಗಾಯದಿಂದಾಗಿ ಇಂಗ್ಲೆಂಡ್ ಸರಣಿ ಮಿಸ್ ಮಾಡಿಕೊಂಡಿದ್ದ ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿ ಈಗ ತಾನೇ ಫಿಟ್ ಆಗಿ ಮತ್ತೆ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎನ್ನುವಷ್ಟರಲ್ಲಿ ಕೊರೋನಾ ಕಾಟ ಎದುರಾಗಿದೆ. ಹೀಗಾಗಿ ನೆಟ್ಟಿಗರು ರಾಹುಲ್ ದುರಾದೃಷ್ಟದ ಬಗ್ಗೆ ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕೆಲವರಂತೂ ರಾಹುಲ್ ಗೆ ಶಾಂತಿ ಪೂಜೆ ಮಾಡಿಸಲು ಸಲಹೆ ಕೊಟ್ಟಿದ್ದಾರೆ! ಯಾಕೋ ನಿಮ್ಮ ಗ್ರಹಚಾರವೇ ಸರಿ ಇಲ್ಲ. ಏನೋ ದೋಷವಿರಬೇಕು. ಹೀಗಾಗಿ ಪೂಜೆ ಮಾಡಿಸಿ ಎಂದು ಸಲಹೆ ಕೊಡುತ್ತಿದ್ದಾರೆ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments