ಕೆಎಲ್ ರಾಹುಲ್ ಗ್ರಹಚಾರ ಸರಿಯಾಗಲು ಪೂಜೆ ಮಾಡುವಂತೆ ಸಲಹೆ!

Webdunia
ಭಾನುವಾರ, 24 ಜುಲೈ 2022 (08:30 IST)
ಬೆಂಗಳೂರು: ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎನ್ನುವ ಗಾದೆ ಸದ್ಯಕ್ಕೆ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಗೆ ಸರಿಯಾಗಿಯೇ ಅನ್ವಯಿಸುತ್ತದೆ.

ಗಾಯದಿಂದಾಗಿ ಇಂಗ್ಲೆಂಡ್ ಸರಣಿ ಮಿಸ್ ಮಾಡಿಕೊಂಡಿದ್ದ ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿ ಈಗ ತಾನೇ ಫಿಟ್ ಆಗಿ ಮತ್ತೆ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎನ್ನುವಷ್ಟರಲ್ಲಿ ಕೊರೋನಾ ಕಾಟ ಎದುರಾಗಿದೆ. ಹೀಗಾಗಿ ನೆಟ್ಟಿಗರು ರಾಹುಲ್ ದುರಾದೃಷ್ಟದ ಬಗ್ಗೆ ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕೆಲವರಂತೂ ರಾಹುಲ್ ಗೆ ಶಾಂತಿ ಪೂಜೆ ಮಾಡಿಸಲು ಸಲಹೆ ಕೊಟ್ಟಿದ್ದಾರೆ! ಯಾಕೋ ನಿಮ್ಮ ಗ್ರಹಚಾರವೇ ಸರಿ ಇಲ್ಲ. ಏನೋ ದೋಷವಿರಬೇಕು. ಹೀಗಾಗಿ ಪೂಜೆ ಮಾಡಿಸಿ ಎಂದು ಸಲಹೆ ಕೊಡುತ್ತಿದ್ದಾರೆ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments