Webdunia - Bharat's app for daily news and videos

Install App

ಗೆಲುವಿನ ರೂವಾರಿಯಾದರೂ ವಿರಾಟ್ ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ಯಾಕೆ ನೆಟ್ಟಿಗರು?!

Webdunia
ಸೋಮವಾರ, 23 ಅಕ್ಟೋಬರ್ 2023 (13:23 IST)
Photo Courtesy: Twitter
ಧರ್ಮಶಾಲಾ: ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ರೂವಾರಿಯಾದರೂ ವಿರಾಟ್ ಕೊಹ್ಲಿಗೆ ಮತ್ತೆ ಸ್ವಾರ್ಥಿ ಎನ್ನುವ ಅಪವಾದ ಸಿಕ್ಕಿದೆ.

ಇದಕ್ಕೆ ಕಾರಣ ರವೀಂದ್ರ ಜಡೇಜಾ ಜೊತೆಗಿನ ರನ್ ಓಟದಲ್ಲಿ ನಡೆದಿದ್ದ ಗೊಂದಲ ಮತ್ತು ಸೂರ್ಯಕುಮಾರ್ ಯಾದವ್ ರನೌಟ್. ಮೊದಲು ವಿಕೆಟ್ ನಡುವೆ ಓಡುವಾಗ ಗೊಂದಲದಲ್ಲಿ ಸೂರ್ಯಕುಮಾರ್ ಕೇವಲ 2 ರನ್ ಗಳಿಸಿ ರನೌಟ್ ಆದರು. ಈ ವೇಳೆ ಟೀಂ ಇಂಡಿಯಾ ಸಂಕಷ್ಟಕ್ಕೀಡಾಯಿತು.

ಬಳಿಕ ರವೀಂದ್ರ ಜಡೇಜಾ ಜೊತೆಗೂ ಕೊಹ್ಲಿ ರನ್ ಕದಿಯುವಾಗ ಗೊಂದಲಕ್ಕೆ ಒಳಗಾದರು. ಜಡೇಜಾ ಬಾಲ್ ಹೊಡೆದು ಎರಡು ರನ್ ಕದಿಯುವ ಉದ್ದೇಶದಿಂದ ಓಡಿದರೆ ಕೊಹ್ಲಿ ಸಿಂಗಲ್ಸ್ ತೆಗೆದು ಕೈ ಎತ್ತಿದ್ದರು. ಆದರೆ ಇದನ್ನು ಗಮನಿಸದೇ ಜಡೇಜಾ ಕ್ರೀಸ್ ನ ಮಧ್ಯಭಾಗಕ್ಕೆ ಬಂದು ನಿಂತಿದ್ದರು. ಆದರೆ ಅದೃಷ್ಟವಶಾತ್ ಜಡೇಜಾ ಬಚಾವ್ ಆದರು. ಆಗ ಭಾರತದ ಮೊತ್ತ 240 ಆಗಿದ್ದರೆ ಕೊಹ್ಲಿ 75 ರನ್ ಗಳಿಸಿದ್ದರು. ಮತ್ತೆ ಕೊಹ್ಲಿ ಶತಕ ಗಳಿಸಲು ಈ ರೀತಿ ಸ್ವಾರ್ಥಿಯಂತೆ ವರ್ತಿಸಿದರು ಎಂದು ಕೆಲವು ನೆಟ್ಟಿಗರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments