Webdunia - Bharat's app for daily news and videos

Install App

ಮಯಾಂಕ್ ಅಗರ್ವಾಲ್ ಗೆ ಟೀಂ ಇಂಡಿಯಾ ಕರೆ ಕೊಟ್ಟ ಬೆನ್ನಲ್ಲೇ ನೆಟ್ಟಿಗರ ಆಕ್ಷೇಪ

Webdunia
ಶುಕ್ರವಾರ, 4 ಫೆಬ್ರವರಿ 2022 (09:00 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಕೊರೋನಾ ಸೋಂಕು ತಗುಲಿದ್ದು, ಆರಂಭಿಕ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

ಆದರೆ ಬಿಸಿಸಿಐಯ ಈ ನಿರ್ಧಾರ ನೆಟ್ಟಿಗರ ಆಕ್ಷೇಪಕ್ಕೆ ಗುರಿಯಾಗಿದೆ. ಮಯಾಂಕ್ ಅಗರ್ವಾಲ್ ಟೆಸ್ಟ್ ಸ್ಪೆಷಲಿಸ್ಟ್. ಏಕದಿನ ಫಾರ್ಮ್ಯಾಟ್ ನಲ್ಲಿ ಅವರು ಆಡುವುದೇ ಅಪರೂಪ.

ಹೀಗಿರುವಾಗ ಪೃಥ‍್ವಿ ಶಾ, ಸಂಜು ಸ್ಯಾಮ್ಸನ್ ರಂತಹ ಸೀಮಿತ ಓವರ್ ಗಳಿಗೆ ಹೇಳಿ ಮಾಡಿಸಿದ ಆಟಗಾರರಿಗೆ ಅವಕಾಶ ನೀಡುವ ಬದಲು ಮಯಾಂಕ್ ಗೆ ಅವಕಾಶ ನೀಡಿದ್ದೇಕೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments