Webdunia - Bharat's app for daily news and videos

Install App

ಕೆಎಲ್ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದ ನೆಟ್ಟಿಗರು

Webdunia
ಮಂಗಳವಾರ, 25 ಜನವರಿ 2022 (08:45 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಏಕದಿನ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೇಲೆ ನೆಟ್ಟಿಗರ ಆಕ್ರೋಶ ಮಿತಿ ಮೀರಿದೆ.

ಈ ಸರಣಿಯಲ್ಲಿ ಭಾರತ ಒಂದೇ ಒಂದು ಗೆಲುವು ಕಂಡಿಲ್ಲ. ಸಹಜವಾಗಿ ಆಟಗಾರರ ಸಂಯೋಜನೆ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನವಿತ್ತು. ಒಂದು ವರ್ಗದ ಅಭಿಮಾನಿಗಳಂತೂ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದಿದೆ.

ಇದಕ್ಕೆ ಕಾರಣ ಕೊನೆಯ ಪಂದ್ಯದಲ್ಲಿ ತಂಡದಲ್ಲಿ ನಾಲ್ವರು ಆಟಗಾರರನ್ನು ಬದಲಿಸಲಾಗಿತ್ತು. ಆದರೆ ಯುವ, ಇನ್ ಫಾರ್ಮ್ ಬ್ಯಾಟಿಗ ಋತುರಾಜ್ ಗಾಯಕ್ ವಾಡ್ ಗೆ ಒಂದೇ ಒಂದು ಅವಕಾಶ ನೀಡಿರಲಿಲ್ಲ. ಅವರನ್ನು ಕೊನೆಯ ಪಂದ್ಯದಲ್ಲಾದರೂ ಆರಂಭಿಕರಾಗಿ ಕಣಕ್ಕಿಳಿಸಿ ತಾವು ಮಧ‍್ಯಮ ಕ್ರಮಾಂಕದಲ್ಲಿ ಆಡಬಹುದಿತ್ತು. ಆದರೆ ರಾಹುಲ್ ಹಾಗೆ ಮಾಡದೇ ಸ್ವಾರ್ಥಿಯಾದರು ಎಂದು ನೆಟ್ಟಿಗರು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments