Webdunia - Bharat's app for daily news and videos

Install App

ಕೆಎಲ್ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದ ನೆಟ್ಟಿಗರು

Webdunia
ಮಂಗಳವಾರ, 25 ಜನವರಿ 2022 (08:45 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಏಕದಿನ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೇಲೆ ನೆಟ್ಟಿಗರ ಆಕ್ರೋಶ ಮಿತಿ ಮೀರಿದೆ.

ಈ ಸರಣಿಯಲ್ಲಿ ಭಾರತ ಒಂದೇ ಒಂದು ಗೆಲುವು ಕಂಡಿಲ್ಲ. ಸಹಜವಾಗಿ ಆಟಗಾರರ ಸಂಯೋಜನೆ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನವಿತ್ತು. ಒಂದು ವರ್ಗದ ಅಭಿಮಾನಿಗಳಂತೂ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದಿದೆ.

ಇದಕ್ಕೆ ಕಾರಣ ಕೊನೆಯ ಪಂದ್ಯದಲ್ಲಿ ತಂಡದಲ್ಲಿ ನಾಲ್ವರು ಆಟಗಾರರನ್ನು ಬದಲಿಸಲಾಗಿತ್ತು. ಆದರೆ ಯುವ, ಇನ್ ಫಾರ್ಮ್ ಬ್ಯಾಟಿಗ ಋತುರಾಜ್ ಗಾಯಕ್ ವಾಡ್ ಗೆ ಒಂದೇ ಒಂದು ಅವಕಾಶ ನೀಡಿರಲಿಲ್ಲ. ಅವರನ್ನು ಕೊನೆಯ ಪಂದ್ಯದಲ್ಲಾದರೂ ಆರಂಭಿಕರಾಗಿ ಕಣಕ್ಕಿಳಿಸಿ ತಾವು ಮಧ‍್ಯಮ ಕ್ರಮಾಂಕದಲ್ಲಿ ಆಡಬಹುದಿತ್ತು. ಆದರೆ ರಾಹುಲ್ ಹಾಗೆ ಮಾಡದೇ ಸ್ವಾರ್ಥಿಯಾದರು ಎಂದು ನೆಟ್ಟಿಗರು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments