Webdunia - Bharat's app for daily news and videos

Install App

ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಮೇಲೆ ನೆಟ್ಟಿಗರಿಗೆ ಬಂತು ಕೆಂಡದಂತಾ ಸಿಟ್ಟು!

Webdunia
ಸೋಮವಾರ, 3 ಅಕ್ಟೋಬರ್ 2022 (22:01 IST)
ಮುಂಬೈ: ಗಾಯಗೊಂಡು ಟಿ20 ವಿಶ್ವಕಪ್ ನಂತಹ ಮಹತ್ವದ ಟೂರ್ನಿಯಿಂದ ಹೊರಹೋಗಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮೇಲೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

ಬುಮ್ರಾ ಟೀಂ ಇಂಡಿಯಾ ಪರ ಆಡುವುದಕ್ಕಿಂತ ಬೆನ್ನು ನೋವೆಂದು ಹೊರಗುಳಿಯುವುದೇ ಜಾಸ್ತಿಯಾಗಿದೆ. ಇದಕ್ಕೆಲ್ಲಾ ಐಪಿಎಲ್ ಕೂಟದಲ್ಲಿ ಅವರು ಸತತವಾಗಿ ಆಡುವುದೇ ಕಾರಣ ಎನ್ನುವುದು ಅಭಿಮಾನಿಗಳ ಆರೋಪ.

ಹೀಗಾಗಿ ಬುಮ್ರಾಗೆ ನೀವು ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡುತ್ತಿರಿ ಎಂದು ಕೆಂಡ ಕಾರಿದ್ದಾರೆ. ಅತಿಯಾದ ಐಪಿಎಲ್ ಪಂದ್ಯವೇ ಪಾಂಡ್ಯ ಗಾಯಕ್ಕೆ ಕಾರಣ ಎನ್ನುವುದು ಅಭಿಮಾನಿಗಳ ಆರೋಪ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments