Webdunia - Bharat's app for daily news and videos

Install App

ಭಾರತಕ್ಕೆ ಬಂದಿಳಿದ ನ್ಯೂಜಿಲೆಂಡ್ ಕ್ರಿಕೆಟಿಗರಿಗೆ ಈಗಲೇ ಶುರುವಾಗಿದೆ ಚಳಿಜ್ವರ!

Webdunia
ಸೋಮವಾರ, 16 ಅಕ್ಟೋಬರ್ 2017 (09:55 IST)
ನವದೆಹಲಿ: ಭಾರತದ ವಿರುದ್ಧ ಕಿರು ಸರಣಿ ಆಡಲು ಭಾರತಕ್ಕೆ ಬಂದಿಳಿದಿರುವ ನ್ಯೂಜಿಲೆಂಡ್ ಕ್ರಿಕೆಟಿಗರಿಗೆ ಯುವ ಸ್ಪಿನ್ನರ್ ಗಳಾದ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ರದ್ದೇ ಭಯ ಶುರುವಾಗಿದೆ.

 
ಇತ್ತೀಚೆಗೆ ಕಿರು ಮಾದರಿಯ ಕ್ರಿಕೆಟ್ ನಲ್ಲಿ ಭಾರೀ ಯಶಸ್ವಿಯಾಗುತ್ತಿರುವ ಈ ಯುವ ಜೋಡಿ ಆಸ್ಟ್ರೇಲಿಯನ್ನರಿಗೂ ನಡುಕ ಹುಟ್ಟಿಸಿದ್ದರು. ಇದೀಗ ನ್ಯೂಜಿಲೆಂಡ್ ಆಟಗಾರರೂ ಇವರನ್ನು ಎದುರಿಸುವ ಬಗೆ ಹೇಗೆಂದು ಚಿಂತಿತರಾಗಿದ್ದಾರಂತೆ.

‘ಕುಲದೀಪ್, ಯಜುವೇಂದ್ರ ಐಪಿಎಲ್ ನಲ್ಲಿ ಚೆನ್ನಾಗಿ ಪಳಗಿದ್ದಾರೆ. ಅವರನ್ನು ಎದುರಿಸುವುದೇ ದೊಡ್ಡ ಸವಾಲಾಗಿದೆ. ಚಿನಾಮನ್ ಬೌಲರ್ ಗಳನ್ನು ಎದುರಿಸುವುದು ಯಾವತ್ತಿದ್ದರೂ ಕಷ್ಟವೇ’ ಎಂದು ಕೀವೀಸ್ ನಾಯಕ ವಿಲಿಯಮ್ಸ್ ಸನ್ ಹೇಳಿದ್ದಾರೆ. ಅಕ್ಟೋಬರ್ 22 ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments