Webdunia - Bharat's app for daily news and videos

Install App

ಭಾರತಕ್ಕೆ ಬಂದಿಳಿದ ನ್ಯೂಜಿಲೆಂಡ್ ಕ್ರಿಕೆಟಿಗರಿಗೆ ಈಗಲೇ ಶುರುವಾಗಿದೆ ಚಳಿಜ್ವರ!

Webdunia
ಸೋಮವಾರ, 16 ಅಕ್ಟೋಬರ್ 2017 (09:55 IST)
ನವದೆಹಲಿ: ಭಾರತದ ವಿರುದ್ಧ ಕಿರು ಸರಣಿ ಆಡಲು ಭಾರತಕ್ಕೆ ಬಂದಿಳಿದಿರುವ ನ್ಯೂಜಿಲೆಂಡ್ ಕ್ರಿಕೆಟಿಗರಿಗೆ ಯುವ ಸ್ಪಿನ್ನರ್ ಗಳಾದ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ರದ್ದೇ ಭಯ ಶುರುವಾಗಿದೆ.

 
ಇತ್ತೀಚೆಗೆ ಕಿರು ಮಾದರಿಯ ಕ್ರಿಕೆಟ್ ನಲ್ಲಿ ಭಾರೀ ಯಶಸ್ವಿಯಾಗುತ್ತಿರುವ ಈ ಯುವ ಜೋಡಿ ಆಸ್ಟ್ರೇಲಿಯನ್ನರಿಗೂ ನಡುಕ ಹುಟ್ಟಿಸಿದ್ದರು. ಇದೀಗ ನ್ಯೂಜಿಲೆಂಡ್ ಆಟಗಾರರೂ ಇವರನ್ನು ಎದುರಿಸುವ ಬಗೆ ಹೇಗೆಂದು ಚಿಂತಿತರಾಗಿದ್ದಾರಂತೆ.

‘ಕುಲದೀಪ್, ಯಜುವೇಂದ್ರ ಐಪಿಎಲ್ ನಲ್ಲಿ ಚೆನ್ನಾಗಿ ಪಳಗಿದ್ದಾರೆ. ಅವರನ್ನು ಎದುರಿಸುವುದೇ ದೊಡ್ಡ ಸವಾಲಾಗಿದೆ. ಚಿನಾಮನ್ ಬೌಲರ್ ಗಳನ್ನು ಎದುರಿಸುವುದು ಯಾವತ್ತಿದ್ದರೂ ಕಷ್ಟವೇ’ ಎಂದು ಕೀವೀಸ್ ನಾಯಕ ವಿಲಿಯಮ್ಸ್ ಸನ್ ಹೇಳಿದ್ದಾರೆ. ಅಕ್ಟೋಬರ್ 22 ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments