ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

Webdunia
ಬುಧವಾರ, 26 ಅಕ್ಟೋಬರ್ 2016 (13:05 IST)
ರಾಂಚಿ: ಭಾರತದ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದೆ.

ಭಾರತ ತಂಡದಲ್ಲಿ ಕಳೆದ ಪಂದ್ಯದಲ್ಲಿ ಇದ್ದ ಆಟಗಾರರನನ್ನೇ ಈ ಪಂದ್ಯದಲ್ಲೂ ಆಡಿಸಲು ನಾಯಕ ಎಂ ಎಸ್ ಧೋನಿ ನಿರ್ಧರಿಸಿದ್ದಾರೆ. ಇದೇ ವೇಳೆ ನ್ಯೂಜಿಲೆಂಡ್ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯಲಿದೆ.  ಇದು ಸ್ಪಿನ್ನರ್ ಗಳಿಗೆ ಸಹಾಯಕವೆನಿಸುವ ಪಿಚ್ ಆದ್ದರಿಂದ ಕಿವೀಸ್ ಈ ನಿರ್ಧಾರಕ್ಕೆ ಬಂದಿದೆ.

ಐದು ಪಂದ್ಯಗಳ ಸರಣಿಯಲ್ಲಿ 2 ಪಂದ್ಯ ಗೆದ್ದು ಭಾರತ ಮುನ್ನಡೆಯಲ್ಲಿದೆ. ಇದು ನಾಯಕ ಧೋನಿ ತವರಿನಲ್ಲಿ ನಡೆಯುತ್ತಿರುವುದರಿಂದ ಸಹಜವಾಗಿ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments