Webdunia - Bharat's app for daily news and videos

Install App

ಸಕ್ಸಸ್ ಕೊಟ್ಟಿದ್ದಕ್ಕೆ ದೇವರಿಗೆ ಥ್ಯಾಂಕ್ಸ್: ಮೊಣಕಾಲಿನಲ್ಲಿ ತಿರುಪತಿ ಮೆಟ್ಟಿಲು ಹತ್ತಿದ ಟೀಂ ಇಂಡಿಯಾ ಕ್ರಿಕೆಟಿಗ (ವಿಡಿಯೋ)

Krishnaveni K
ಮಂಗಳವಾರ, 14 ಜನವರಿ 2025 (11:58 IST)
Photo Credit: X
ಹೈದರಾಬಾದ್: ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಶತಕ ಸೇರಿದಂತೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಂ ಇಂಡಿಯಾ ಯವ ಕ್ರಿಕೆಟಿಗರ ನಿತೀಶ್ ಕುಮಾರ್ ರೆಡ್ಡಿ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಮೊಣಕಾಲಿನಲ್ಲಿ ಬೆಟ್ಟ ಹತ್ತುವ ಮೂಲಕ ಹರಕೆ ತೀರಿಸಿದ್ದಾರೆ.

ಮೂಲತಃ ಆಂಧ್ರದವಾರದ ನಿತೀಶ್ ಕುಮಾರ್ ರೆಡ್ಡಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ಸರಣಿಯಲ್ಲಿ ಸಿಕ್ಕ ಶ್ರೇಷ್ಠ ಯುವ ಆಟಗಾರರಾಗಿದ್ದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು ಅನೇಕ ಬಾರಿ ಆಪತ್ ಬಾಂಧವರಾಗಿದ್ದಾರೆ. ಈ ಸರಣಿ ಬಳಿಕ ನಿತೀಶ್ ಖ್ಯಾತಿ ಹೆಚ್ಚಾಗಿದೆ.

ಈ ಸಕ್ಸಸ್ ಸಿಕ್ಕ ಬೆನ್ನಲ್ಲೇ ನಿತೀಶ್ ತಿಮ್ಮಪ್ಪನ ಹರಕೆ ತೀರಿಸಿದ್ದಾರೆ. ತಿಮ್ಮಪ್ಪನ ಬೆಟ್ಟವನ್ನು ಮೊಣಕಾಲಿನಲ್ಲಿ ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಿತೀಶ್ ತೀರಾ ಕಷ್ಟದಿಂದ ಮೇಲೆ ಬಂದವರು. ಅವರ ಕ್ರಿಕೆಟ್ ಬದುಕಿಗಾಗಿ ತಂದೆ ತಮ್ಮ ಉದ್ಯೋಗವನ್ನೂ ತ್ಯಾಗ ಮಾಡಿದ್ದರು. ಆ ಪರಿಶ್ರಮಕ್ಕೆ ತಕ್ಕ ಫಲ ಅವರಿಗೆ ಆಸ್ಟ್ರೇಲಿಯಾ ಸರಣಿಯಲ್ಲಿ ಸಿಕ್ಕಿತ್ತು. ಆ ಸಕ್ಸಸ್ ಗೆ ಈಗ ದೇವರಿಗೆ ಋಣ ಸಂದಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Sania Mirza: ಮುಂದೆ ಮೂರು ಬಾರಿ ಗರ್ಭಿಣಿಯಾಗಬಲ್ಲೆ, ಆದರೆ ಇದೊಂದು ಕೆಲಸ ಸಾಧ್ಯವಿಲ್ಲ ಎಂದ ಸಾನಿಯಾ ಮಿರ್ಜಾ

Kavya Maran video: ನಿಮ್ಮಜ್ಜಿ.. ಕ್ಯಾಚ್ ಬಿಟ್ರಲ್ಲೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೇ ಒಂದು ಕ್ಯಾಮರಾ ಇಡಬೇಕು

Sania Mirza: ಭಾರತದಲ್ಲಿ ಪಾಕಿಸ್ತಾನಿಯರಿಗೆ ಜಾಗ ಇಲ್ಲ: ಕೇಂದ್ರದ ನಿರ್ಧಾರದಿಂದ ಸಾನಿಯಾ ಮಿರ್ಜಾ ಪುತ್ರನಿಗೂ ತೊಂದರೆಯಾಗುತ್ತಾ

IPL 2025: 400ನೇ ಪಂದ್ಯದಲ್ಲೂ ಮಹೇಂದ್ರಸಿಂಗ್‌ ಧೋನಿಗೆ ನಿರಾಸೆ: ಪ್ಲೇ ಆಫ್‌ ರೇಸ್‌ನಿಂದಲೇ ಚೆನ್ನೈ ತಂಡ ಔಟ್‌

CSK vs SRH Match: ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನದ ತಂಡಗಳು ಮುಖಾಮುಖಿ

ಮುಂದಿನ ಸುದ್ದಿ
Show comments