ವಿಶ್ವಕಪ್ ರನ್ನರ್ ಅಪ್ ಭಾರತ ಮಹಿಳಾ ಕ್ರಿಕೆಟಿಗರನ್ನು ಸ್ವಾಗತಿಸಲು ಯಾರೂ ಇಲ್ಲ!

Webdunia
ಶುಕ್ರವಾರ, 13 ಮಾರ್ಚ್ 2020 (09:10 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಫೈನಲ್ ನಲ್ಲಿ ಸೋತು ತಾಯ್ನಾಡಿಗೆ ಮರಳಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಮುಂಬೈ ವಿಮಾನ ನಿಲ್ದಾಣದಲ್ಲಿ ಯಾರೂ ಇಲ್ಲದೇ ಹೋಗಿದ್ದು ವಿಪರ್ಯಾಸವೇ ಸರಿ.


ರನ್ನರ್ ಅಪ್ ಆಗಿದ್ದ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡದ ಆಟಗಾರ್ತಿಯರು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಔಪಚಾರಿಕತೆಗಾದರೂ ಬಿಸಿಸಿಐನ ಯಾವುದೇ ಅಧಿಕಾರಿಯೂ ಸ್ಥಳದಲ್ಲಿ ಇಲ್ಲದೇ ಹೋಗಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ.

ಕೇವಲ ಪುರುಷರ ಕ್ರಿಕೆಟಿಗರನ್ನು ಮಾತ್ರ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹಲವರು ದೂರುವುದಕ್ಕೂ ಬಿಸಿಸಿಐ ನಡೆದುಕೊಳ್ಳುವುದಕ್ಕೂ ಸರಿಯಾಗಿಯೇ ಇದೆ. ಅದೂ ಅಲ್ಲದೆ, ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದ ಭಾರತಕ್ಕೆ ಬಿಸಿಸಿಐ ಇದುವರೆಗೆ ಬಹುಮಾನ ಹಣವನ್ನೂ ಘೋಷಿಸದೇ ಇರುವುದು ಖೇದಕರ ಸಂಗತಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments