Webdunia - Bharat's app for daily news and videos

Install App

ವಿಶ್ವಕಪ್ ರನ್ನರ್ ಅಪ್ ಭಾರತ ಮಹಿಳಾ ಕ್ರಿಕೆಟಿಗರನ್ನು ಸ್ವಾಗತಿಸಲು ಯಾರೂ ಇಲ್ಲ!

Webdunia
ಶುಕ್ರವಾರ, 13 ಮಾರ್ಚ್ 2020 (09:10 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಫೈನಲ್ ನಲ್ಲಿ ಸೋತು ತಾಯ್ನಾಡಿಗೆ ಮರಳಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಮುಂಬೈ ವಿಮಾನ ನಿಲ್ದಾಣದಲ್ಲಿ ಯಾರೂ ಇಲ್ಲದೇ ಹೋಗಿದ್ದು ವಿಪರ್ಯಾಸವೇ ಸರಿ.


ರನ್ನರ್ ಅಪ್ ಆಗಿದ್ದ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡದ ಆಟಗಾರ್ತಿಯರು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಔಪಚಾರಿಕತೆಗಾದರೂ ಬಿಸಿಸಿಐನ ಯಾವುದೇ ಅಧಿಕಾರಿಯೂ ಸ್ಥಳದಲ್ಲಿ ಇಲ್ಲದೇ ಹೋಗಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ.

ಕೇವಲ ಪುರುಷರ ಕ್ರಿಕೆಟಿಗರನ್ನು ಮಾತ್ರ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹಲವರು ದೂರುವುದಕ್ಕೂ ಬಿಸಿಸಿಐ ನಡೆದುಕೊಳ್ಳುವುದಕ್ಕೂ ಸರಿಯಾಗಿಯೇ ಇದೆ. ಅದೂ ಅಲ್ಲದೆ, ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದ ಭಾರತಕ್ಕೆ ಬಿಸಿಸಿಐ ಇದುವರೆಗೆ ಬಹುಮಾನ ಹಣವನ್ನೂ ಘೋಷಿಸದೇ ಇರುವುದು ಖೇದಕರ ಸಂಗತಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ
Show comments