ದೆಹಲಿ, ಮುಂಬೈನಲ್ಲಿ ವಿಶ್ವಕಪ್ ಪಂದ್ಯದ ವೇಳೆ ಪಟಾಕಿ ಇರಲ್ಲ

Webdunia
ಗುರುವಾರ, 2 ನವೆಂಬರ್ 2023 (11:30 IST)
ಮುಂಬೈ: ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಪಂದ್ಯ ಮುಕ್ತಾಯವಾದಾಗ ಸುಡುಮದ್ದಿನ ಪ್ರದರ್ಶನವಿರುತ್ತದೆ. ಆದರೆ ದೆಹಲಿ, ಮುಂಬೈನಲ್ಲಿ ಆಕರ್ಷಕ ಸುಡುಮದ್ದಿನ ಪ್ರದರ್ಶನವಿರಲ್ಲ.

ದೆಹಲಿ ಮತ್ತು ಮುಂಬೈನಲ್ಲಿ ವಾಯು ಮಾಲಿನ್ಯ ವಿಪರೀತವಾಗಿರುವ ಹಿನ್ನಲೆಯಲ್ಲಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. ಮೊನ್ನೆಯಷ್ಟೇ ಸ್ವತಃ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ವಾಯು ಮಾಲಿನ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಳವಳ ವ್ಯಕ್ತಪಡಿಸಿದ್ದರು.

ಹೀಗಾಗಿ ಇಂದು ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ಗೆಲುವಿನ ಬಳಿಕ ಪಟಾಕಿ ಪ್ರದರ್ಶನವಿರಲ್ಲ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments