Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಟೀಂ ಇಂಡಿಯಾಗೆ ಸಿಗಲಿಲ್ಲ ಹಾರ ತುರಾಯಿ ಸ್ವಾಗತ

Webdunia
ಬುಧವಾರ, 30 ಜೂನ್ 2021 (11:06 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಸರಣಿ ಆಡಲು ಬಂದಿಳಿದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾಗೆ ಎಂದಿನಂತೆ ಅದ್ಧೂರಿ ಸ್ವಾಗತ ಸಿಕ್ಕಿಲ್ಲ.


ರಾಹುಲ್ ದ್ರಾವಿಡ್-ಶಿಖರ್ ಧವನ್ ನೇತೃತ್ವದ ತಂಡ ಕೊಲೊಂಬೋದ ತಾಜ್ ಸಮುದ್ರ ಹೋಟೆಲ್ ನಲ್ಲಿ ಉಳಿದುಕೊಂಡಿದೆ. ಇಲ್ಲಿ ಮೂರು ದಿನಗಳ ಕ್ವಾರಂಟೈನ್ ಗೊಳಗಾಗಲಿದೆ.

ಸಾಮಾನ್ಯವಾಗಿ ಲಂಕಾದಲ್ಲಿ ಟೀಂ ಇಂಡಿಯಾಗೆ ಹಾರ ಹಾಕಿ ಸಾಂಪ್ರದಾಯಿಕ ಸ್ವಾಗತ ಸಿಗುತ್ತದೆ. ಆದರೆ ಈ ಬಾರಿ ಕೊರೋನಾ ಕಾರಣದಿಂದಾಗಿ ಯಾವುದೇ ಅದ್ಧೂರಿ ಸ್ವಾಗತವಿರಲಿಲ್ಲ. ಕೇವಲ ಭದ್ರತಾ ಸಿಬ್ಬಂದಿಗಳು, ಮ್ಯಾನೇಜರ್ ಬಿಟ್ಟರೆ ಬೇರೆ ಯಾರೂ ಕ್ರಿಕೆಟಿಗರ ಹತ್ತಿರ ಸುಳಿಯಲೂ ಅವಕಾಶವಿಲ್ಲ. ಹೀಗಿರುವಾಗ ಅದ್ಧೂರಿ ಸ್ವಾಗತ ಕನಸಿನ ಮಾತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments