Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಟೀಂ ಇಂಡಿಯಾಗೆ ಸಿಗಲಿಲ್ಲ ಹಾರ ತುರಾಯಿ ಸ್ವಾಗತ

Webdunia
ಬುಧವಾರ, 30 ಜೂನ್ 2021 (11:06 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಸರಣಿ ಆಡಲು ಬಂದಿಳಿದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾಗೆ ಎಂದಿನಂತೆ ಅದ್ಧೂರಿ ಸ್ವಾಗತ ಸಿಕ್ಕಿಲ್ಲ.


ರಾಹುಲ್ ದ್ರಾವಿಡ್-ಶಿಖರ್ ಧವನ್ ನೇತೃತ್ವದ ತಂಡ ಕೊಲೊಂಬೋದ ತಾಜ್ ಸಮುದ್ರ ಹೋಟೆಲ್ ನಲ್ಲಿ ಉಳಿದುಕೊಂಡಿದೆ. ಇಲ್ಲಿ ಮೂರು ದಿನಗಳ ಕ್ವಾರಂಟೈನ್ ಗೊಳಗಾಗಲಿದೆ.

ಸಾಮಾನ್ಯವಾಗಿ ಲಂಕಾದಲ್ಲಿ ಟೀಂ ಇಂಡಿಯಾಗೆ ಹಾರ ಹಾಕಿ ಸಾಂಪ್ರದಾಯಿಕ ಸ್ವಾಗತ ಸಿಗುತ್ತದೆ. ಆದರೆ ಈ ಬಾರಿ ಕೊರೋನಾ ಕಾರಣದಿಂದಾಗಿ ಯಾವುದೇ ಅದ್ಧೂರಿ ಸ್ವಾಗತವಿರಲಿಲ್ಲ. ಕೇವಲ ಭದ್ರತಾ ಸಿಬ್ಬಂದಿಗಳು, ಮ್ಯಾನೇಜರ್ ಬಿಟ್ಟರೆ ಬೇರೆ ಯಾರೂ ಕ್ರಿಕೆಟಿಗರ ಹತ್ತಿರ ಸುಳಿಯಲೂ ಅವಕಾಶವಿಲ್ಲ. ಹೀಗಿರುವಾಗ ಅದ್ಧೂರಿ ಸ್ವಾಗತ ಕನಸಿನ ಮಾತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಮುಂದಿನ ಸುದ್ದಿ
Show comments