ಐಪಿಎಲ್ ನ ವರ್ಣರಂಜಿತ ಕಾರ್ಯಕ್ರಮ ರದ್ದು

Webdunia
ಶನಿವಾರ, 23 ಫೆಬ್ರವರಿ 2019 (09:08 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಾವಳಿಗೆ ವರ್ಣರಂಜಿತ ಚಾಲನೆ ಸಿಗಲ್ಲ. ನಿನ್ನೆ ನಡೆದ ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.


ವಿನೋದ್ ರೈ ನೇತೃತ್ವದ ಬಿಸಿಸಿಐ ಆಡಳಿತ ಮಂಡಳಿ ಮಾರ್ಚ್ 23 ರಂದು ಚೆನ್ನೈನಲ್ಲಿ ಆಯೋಜಿಸಬೇಕಿದ್ದ ವರ್ಣರಂಜಿತ ಆರಂಭಿಕ ಮಹೋತ್ಸವವನ್ನು ರದ್ದುಗೊಳಿಸಲು ತೀರ್ಮಾನಿಸಿದೆ.

ಆ ಕಾರ್ಯಕ್ರಮಕ್ಕೆ ನಿಗದಿಯಾಗಿದ್ದ ಹಣವನ್ನು ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ನೀಡಲು ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಐಪಿಎಲ್ ಗೆ ವರ್ಣರಂಜಿತ ಆಹ್ವಾನವಿರಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೋಫಿ ಶೈನ್‌ರನ್ನು ಮದುವೆಯಾದ ಬೆನ್ನಲ್ಲೇ ಮಾಜಿ ಪತ್ನಿಯಿಂದ ಶಿಖರ್ ಧವನ್ ಸಿಕ್ತು ಹಣ, ಯಾವಾ ಕಾರಣದಲ್ಲಿ

ಸೆಮಿಫೈನಲ್‌ಗೂ ಮುನ್ನಾ ಮುಂಬೈನ ಪವರ್‌ಫುಲ್‌ ದೇವರ ದರ್ಶನ ಪಡೆದ ಟೀಂ ಇಂಡಿಯಾ

ಸಂಜು ಸ್ಯಾಮ್ಸನ್ ಪಂದ್ಯ ಗೆಲ್ಲಿಸಿದ್ದಕ್ಕೆ ನೌಕರರಿಗೆ 500 ರೂ ಗಿಫ್ಟ್ ಕೊಟ್ಟ ಕೇರಳದ ಅಂಗಡಿ ಮಾಲಿಕ Video

ಐಪಿಎಲ್‌2026 ಆರಂಭಕ್ಕೆ ದಿನ ಎನಿಸುತ್ತಿರುವಾಗ ಅಭಿಮಾನಿಗಳಿಗೆ ಆರ್‌ಸಿಬಿಯಿಂದ ಗುಡ್‌ನ್ಯೂಸ್‌

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

ಮುಂದಿನ ಸುದ್ದಿ
Show comments