ಐಪಿಎಲ್ ನ ವರ್ಣರಂಜಿತ ಕಾರ್ಯಕ್ರಮ ರದ್ದು

Webdunia
ಶನಿವಾರ, 23 ಫೆಬ್ರವರಿ 2019 (09:08 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಾವಳಿಗೆ ವರ್ಣರಂಜಿತ ಚಾಲನೆ ಸಿಗಲ್ಲ. ನಿನ್ನೆ ನಡೆದ ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.


ವಿನೋದ್ ರೈ ನೇತೃತ್ವದ ಬಿಸಿಸಿಐ ಆಡಳಿತ ಮಂಡಳಿ ಮಾರ್ಚ್ 23 ರಂದು ಚೆನ್ನೈನಲ್ಲಿ ಆಯೋಜಿಸಬೇಕಿದ್ದ ವರ್ಣರಂಜಿತ ಆರಂಭಿಕ ಮಹೋತ್ಸವವನ್ನು ರದ್ದುಗೊಳಿಸಲು ತೀರ್ಮಾನಿಸಿದೆ.

ಆ ಕಾರ್ಯಕ್ರಮಕ್ಕೆ ನಿಗದಿಯಾಗಿದ್ದ ಹಣವನ್ನು ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ನೀಡಲು ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಐಪಿಎಲ್ ಗೆ ವರ್ಣರಂಜಿತ ಆಹ್ವಾನವಿರಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments