Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಮುಂದೂಡಿಕೆ: ಕಾರಣವೇನು ಗೊತ್ತಾ?

Webdunia
ಶುಕ್ರವಾರ, 19 ಜುಲೈ 2019 (09:36 IST)
ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ಇಂದು ನಡೆಯಬೇಕಿತ್ತು. ಆದರೆ ದಿಡೀರ್ ಆಗಿ ಬಿಸಿಸಿಐ ಇದನ್ನು ಮುಂದೂಡಿದೆ.


ಇದಕ್ಕೆ ಕಾರಣ ಧೋನಿ ಭವಿಷ್ಯ ಮತ್ತು ವಿರಾಟ್ ಕೊಹ್ಲಿ ಲಭ್ಯತೆ ಬಗ್ಗೆ ಇರುವ ಗೊಂದಲಗಳು ಎನ್ನಲಾಗಿದೆ. ಧೋನಿಗೆ ಕೊಕ್ ನೀಡಿ ರಿಷಬ್ ಪಂತ್ ಗೆ ಪೂರ್ಣ ಪ್ರಮಾಣದ ವಿಕೆಟ್ ಕೀಪರ್ ಜವಾಬ್ಧಾರಿ ನೀಡುವ ಉದ್ದೇಶ ಬಿಸಿಸಿಐಗಿತ್ತು.

ಆದರೆ ಧೋನಿ ನಿವೃತ್ತಿ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಅತ್ತ ಕೊಹ್ಲಿಗೂ ಈ ಸರಣಿಯಿಂದ ವಿಶ್ರಾಂತಿ ನೀಡಿ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಬಗ್ಗೆಯೂ ಸೂಕ್ತ ನಿರ್ಧಾರಗಳಾಗಿಲ್ಲ. ಹೀಗಾಗಿ ಆಯ್ಕೆ ಪ್ರಕ್ರಿಯೆಯನ್ನೇ ಮುಂದೂಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments