Webdunia - Bharat's app for daily news and videos

Install App

ಭಾರತ ವಿಶ್ವಕಪ್ ಗೆಲ್ಲುವುದು ಅಷ್ಟೊಂದು ಸುಲಭವಲ್ಲ: ದ್ರಾವಿಡ್

Webdunia
ಶನಿವಾರ, 31 ಜನವರಿ 2015 (16:44 IST)
ಭಾರತಕ್ಕೆ ವಿಶ್ವ ಕಪ್ ಗೆಲ್ಲುವುದು ಅಷ್ಟೊಂದು ಸುಲಭವಲ್ಲ. ಕ್ವಾರ್ಟರ್ ಫೈನಲ್ ಮುಟ್ಟುವುದು ಕಷ್ಟವಾಗದು. ಆದರೆ ಅದಾದನಂತರ, ಯಾವುದೇ ತಂಡ ಮೂರು ಉತ್ತಮ ಆಟಗಳು ಮತ್ತು ಸ್ವಲ್ಪ ಮಟ್ಟಿನ ಅದೃಷ್ಟದಿಂದ ಗೆಲವು ಸಾಧ್ಯವಾಗುತ್ತದೆ ಎಂದು ರಾಹುಲ್ ದ್ರಾವಿಡ್ ಇಂಡಿಯಾ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಮಾತನಾಡುತ್ತಾ ಹೇಳಿದರು.

ಅನೇಕ ಕ್ರಿಕೆಟರ್‌ಗಳು ಮತ್ತು ಕ್ರೀಡಾಪಟುಗಳು ಸೇರಿದ್ದ ಸಭೆಯಲ್ಲಿ ಮಾತನಾಡಿದ ದ್ರಾವಿಡ್  ವಿರಾಟ್ ಕೊಹ್ಲಿ ಮತ್ತು ಧೋನಿ ನಾಕ್‌ಔಟ್ ಹಂತದಲ್ಲಿ ಉತ್ತಮವಾಗಿ ಆಡಿದರೆ ಭಾರತಕ್ಕೆ ವಿಶ್ವಕಪ್ ಉಳಿಸಿಕೊಳ್ಳುವುದು ಸಾಧ್ಯವಾಗುತ್ತದೆ ಎಂದು ದ್ರಾವಿಡ್ ಪ್ರತಿಪಾದಿಸಿದರು.

ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಈ ಬಾರಿ ಉತ್ತಮವಾಗಿ ಆಡುತ್ತವೆಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ ದ್ರಾವಿಡ್ ಬೌಲರ್‌ಗಳ ಬಗ್ಗೆ ತಮ್ಮ ಸಹಾನುಭೂತಿ ವ್ಯಕ್ತಪಡಿಸಿದರು. ನಿಯಮಗಳ ಬದಲಾವಣೆಯಿಂದ, ಬೌಲರುಗಳಿಗೆ ಕಷ್ಟವಾಗಿದೆ. ನನಗೆ ಇದಕ್ಕೆ ಮುಂಚೆ ಬೌಲರ್‌ಗಳ ಬಗ್ಗೆ ಸಹಾನುಭೂತಿ ಇರಲಿಲ್ಲ. ಆದರೆ ಈಗ ಆ ಭಾವನೆ ಉಕ್ಕುತ್ತಿದೆ ಎಂದು ದ್ರಾವಿಡ್ ಹೇಳಿದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments