Select Your Language

Notifications

webdunia
webdunia
webdunia
webdunia

ಕೊನೇ ಕ್ಷಣದಲ್ಲಿ ಕೇದಾರ್ ಜಾದವ್ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಗೆ ನಾಯಕ ಕೊಹ್ಲಿ ಛಾನ್ಸ್ ಕೊಟ್ಟಿದ್ದೇಕೆ?

ಭಾರತ-ದ.ಆಫ್ರಿಕಾ ಏಕದಿನ ಸರಣಿ
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಸ್ನಾಯು ಸೆಳೆತದಿಂದಾಗಿ ಕೇದಾರ್ ಜಾದವ್ ಆಡುತ್ತಿಲ್ಲ. ಅವರ ಸ್ಥಾನಕ್ಕೆ ಯುವ ಪ್ರತಿಭೆ ಶ್ರೇಯಸ್ ಐಯರ್ ಗೆ ಸ್ಥಾನ ನೀಡಲಾಗಿದೆ. ಅದರ ಹೊರತಾಗಿ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಇದ್ದಾರೆ.

ಇನ್ನು ಎದುರಾಳಿ ತಂಡಕ್ಕೆ ಎಬಿಡಿ ವಿಲಿಯರ್ಸ್ ವಾಪಸಾತಿ ಆಗಿದೆ. ಇಮ್ರಾನ್ ತಾಹಿರ್ ಬದಲಿಗೆ ಮೋರ್ನೆ ಮೋರ್ಕೆಲ್ ಗೆ ಸ್ಥಾನ ನೀಡಲಾಗಿದೆ. ಸರಣಿಯಲ್ಲಿ 0-3 ರಿಂದ ಹಿನ್ನಡೆಯಲ್ಲಿರುವ ಆಫ್ರಿಕಾ ಸರಣಿ ಉಳಿಸಿಕೊಳ್ಳಲು ಇಂದು ಗೆಲ್ಲಲೇಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತಕ್ಕಿಲ್ಲ 2021 ರ ಚಾಂಪಿಯನ್ಸ್ ಟ್ರೋಫಿ ಭಾಗ್ಯ? ಕಾರಣವೇನು ಗೊತ್ತಾ?!