Webdunia - Bharat's app for daily news and videos

Install App

ಉಳಿದ ಬ್ಯಾಟ್ಸ್‌ಮನ್‌ಗಳಿಗೆ ಸಿಗದ ಅವಕಾಶ: ಧೋನಿಗೆ ಕಳವಳ

Webdunia
ಸೋಮವಾರ, 13 ಜೂನ್ 2016 (20:03 IST)
ಜಿಂಬಾಬ್ವೆ ವಿರುದ್ಧ ಏಕ ದಿನ ಸರಣಿಯಲ್ಲಿ ಜಿಂಬಾಬ್ವೆಯನ್ನು ವೈಟ್ ವಾಷ್ ಮಾಡುವ ಹಾದಿಯಲ್ಲಿ ಭಾರತವಿದ್ದು, ತಮ್ಮ ಬಹುತೇಕ ಬ್ಯಾಟ್ಸ್‌ಮನ್‌ಗಳಿಗೆ ಪ್ರವಾಸದಲ್ಲಿ ಅವಕಾಶ ಸಿಗದಿರುವ ಕುರಿತು ಧೋನಿ ಆತಂಕಿತರಾಗಿದ್ದಾರೆ. ಇಲ್ಲಿಯರೆಗೆ ನಮ್ಮ ಮೂರು ಅಗ್ರ ಬ್ಯಾಟ್ಸ್‌ಮನ್‌ಗಳಿಗೆ ಮಾತ್ರ ಆಡುವ ಅವಕಾಶ ಸಿಕ್ಕಿದೆ. ಆದ್ದರಿಂದ ಬ್ಯಾಟಿಂಗ್ ವಿಭಾಗದಲ್ಲಿ ನಾವು ಬದಲಾವಣೆ ಮಾಡಲು ಬಯಸಿದ್ದೇವೆ ಎಂದು ಧೋನಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಹೇಳಿದರು. 
 
ಕೊನೆಯ ಏಕ ದಿನ ಪಂದ್ಯಕ್ಕೆ ಮತ್ತು ಮೂರು ಟಿ 20 ಪಂದ್ಯಗಳಿಗೆ ತಂಡದ ಸಂಯೋಜನೆಯಲ್ಲಿ ಬದಲಾವಣೆ ಕುರಿತು ಮಾತನಾಡುತ್ತಾ, ಸಂಜಯ್ ಬಂಗಾರ್ ಜತೆ ನಾವು ಮುಂದಿನ ಆಟದಲ್ಲಿ ಬದಲಾವಣೆ ಕುರಿತು ಚರ್ಚಿಸುತ್ತೇವೆ. ಕೇವಲ ಒಂದು ಪಂದ್ಯದಲ್ಲಿ  ಅನೇಕ ಆಟಗಾರರ ಪ್ರದರ್ಶನವನ್ನು ಅಳೆಯಬೇಕಿದೆ. ಟಿ 20 ತಂಡದಲ್ಲಿ ಯಾರು ಫಿಟ್ ಆಗುತ್ತಾರೆಂದು ನೋಡಿ, ಒಬ್ಬ ಬೌಲರಿಗೆ ವಿಶ್ರಾಂತಿ ನೀಡುತ್ತೇವೆ ಎಂದು ಧೋನಿ ಹೇಳಿದರು. 
 
 ನಮ್ಮ ಬೌಲರುಗಳು ಜಿಂಬಾಬ್ವೆ ತಂಡವನ್ನು ನಿಯಂತ್ರಿಸಲು ಉತ್ತಮ ಬೌಲಿಂಗ್ ಮಾಡಿದರು. ಅವರು 200 ದಾಟುತ್ತಾರೆಂದು ನಾನು ಭಾವಿಸಿದ್ದೆ. ಆದರೆ ನಮ್ಮ ಸ್ಪಿನ್ನರುಗಳು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು ಎಂದು ಧೋನಿ ಪ್ರತಿಕ್ರಿಯಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments