Webdunia - Bharat's app for daily news and videos

Install App

ಮನೆಗೆ ಹೋಗೋನು ನಾನು ಒಬ್ನೇ ಅಲ್ಲ! ಭಾರತ ವಿರುದ್ಧ ಸೋತ ಬಳಿಕ ಪಾಕ್ ನಾಯಕನಿಂದ ಎಚ್ಚರಿಕೆ!

Webdunia
ಮಂಗಳವಾರ, 18 ಜೂನ್ 2019 (09:57 IST)
ಲಂಡನ್: ಭಾರತದ ವಿರುದ್ಧ ವಿಶ್ವಕಪ್ ಪಂದ್ಯವನ್ನು ಸೋತಿದ್ದಕ್ಕೆ ಪಾಕಿಸ್ತಾನ ತಂಡದ ಕ್ರಿಕೆಟಿಗರ ವಿರುದ್ಧ ತವರಿನಲ್ಲಿ ಆಕ್ರೋಶ ಮೇರೆ ಮೀರಿದೆ. ಈ ಹಿನ್ನಲೆಯಲ್ಲಿ ಇದೀಗ ಆಟಗಾರರಿಗೆ ತವರಿಗೆ ಮರಳುವ ಚಿಂತೆ ಶುರುವಾಗಿದೆ.


ಭಾರತದ ವಿರುದ್ಧ ಸೋತ ಬಳಿಕ ನಾಯಕ ಸರ್ಫರಾಜ್ ಅಹಮ್ಮದ್ ಸಹ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದು, ಮನೆಗೆ ಹೋಗೋದು ನಾನು ಒಬ್ಬನೇ ಅಲ್ಲ. ನೀವೂ ಅಭಿಮಾನಿಗಳ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಸರ್ಫರಾಜ್ ತಂಡದ ಸಹ ಆಟಗಾರರ ಮೇಲೆ ಕಿಡಿ ಕಾರಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆಲ್ಲುವುದನ್ನು ನೋಡಿ. ಇಲ್ಲವಾದರೆ ಎಲ್ಲಾ ಟೀಕೆಗಳು ನನಗೇ ಎಂದುಕೊಂಡು ನೀವು ಸುಮ್ಮನಿದ್ದರೆ ಅದು ತಪ್ಪಾದೀತು. ಎಲ್ಲರೂ ಅಭಿಮಾನಿಗಳ ಆಕ್ರೋಶ ಎದುರಿಸಬೇಕಾದೀತು ಎಂದು ಸರ್ಫರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments