Webdunia - Bharat's app for daily news and videos

Install App

ವೀಸಾ ಕೊಡದಿದ್ದರೆ ವಿಶ್ವಕಪ್ ಭಾರತದಲ್ಲಿ ನಡೆಯೋದು ಬೇಡ: ಪಾಕ್ ಮಂಡಳಿ

Webdunia
ಸೋಮವಾರ, 1 ಮಾರ್ಚ್ 2021 (09:05 IST)
ದುಬೈ: ಒಂದು ವೇಳೆ ನಮ್ಮ ಕ್ರಿಕೆಟಿಗರು, ಅಭಿಮಾನಿಗಳಿಗೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೂಟದಲ್ಲಿ ಭಾಗವಹಿಸಲು ವೀಸಾ ಸಿಗುತ್ತದೆಂದು ಬಿಸಿಸಿಐ ಲಿಖಿತ ಭರವಸೆ ನೀಡದೇ ಹೋದಲ್ಲಿ ಐಸಿಸಿ ಟೂರ್ನಮೆಂಟ್ ನ್ನು ಸ್ಥಳಾಂತರಿಸಲಿ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಗ್ರಹಿಸಿದೆ.


ಭಾರತ ಈ ತಿಂಗಳ ಅಂತ್ಯಕ್ಕೆ ಲಿಖಿತ ಭರವಸೆ ನೀಡಬೇಕು. ಇಲ್ಲದೇ ಹೋದಲ್ಲಿ ಐಸಿಸಿ, ಟಿ20 ವಿಶ್ವಕಪ್ ನ್ನು ಯುಎಇಗೆ ಸ್ಥಳಾಂತರಿಸಲಿ ಎಂದು ಪಾಕ್ ಕ್ರಿಕೆಟ್ ಮಂಡಳಿ ಆಗ್ರಹಿಸಿದೆ. ಭಾರತ ಡಿಸೆಂಬರ್ ಅಂತ್ಯದೊಳಗಾಗಿ ನಮಗೆ ಭರವಸೆ ನೀಡಬೇಕಿತ್ತು. ಆದರೆ ಇನ್ನೂ ಈ ಕುರಿತು ಸ್ಪಷ್ಟನೆ ನೀಡಿಲ್ಲ. ಭಾರತದಲ್ಲಿ ಟೂರ್ನಮೆಂಟ್ ಆಯೋಜಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ನಮ್ಮ ಕ್ರಿಕೆಟಿಗರಿಗೆ, ಅಭಿಮಾನಿಗಳಿಗೆ ಅಲ್ಲಿಗೆ ಹೋಗಲು ವೀಸಾ ಸಮಸ್ಯೆಯಾಗಬಾರದು ಎಂದು ಪಾಕ್ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments