ಟೀಂ ಇಂಡಿಯಾ ವಿಕೆಟ್ ಉರುಳಿಸಿ ವಿಶಿಷ್ಟವಾಗ ಸಂಭ್ರಮಿಸಲು ಪ್ಲ್ಯಾನ್ ಮಾಡಿದ್ದ ಪಾಕ್ ಕ್ರಿಕೆಟಿಗರು

Webdunia
ಭಾನುವಾರ, 9 ಜೂನ್ 2019 (09:12 IST)
ಲಂಡನ್: ಇತ್ತೀಚೆಗೆ ಪುಲ್ವಾಮಾ ದಾಳಿ ಬಳಿಕ ಭಾರತೀಯ ಕ್ರಿಕೆಟಿಗರು ಪಂದ್ಯವೊಂದರಲ್ಲಿ ಆರ್ಮಿ ಕ್ಯಾಪ್ ಧರಿಸಿ ಆಡಿದ್ದು ಮತ್ತು ಮೊನ್ನೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಧೋನಿ ಆರ್ಮಿ ಚಿಹ್ನೆಯುಳ್ಳ ಗ್ಲೌಸ್ ಧರಿಸಿ ಆಡಿದ್ದಕ್ಕೆ ಪ್ರತೀಕಾರ ತೀರಿಸಲು ಪಾಕ್ ಕ್ರಿಕೆಟಿಗರು ನಿರ್ಧರಿಸಿದ್ದರಂತೆ.


ಅದರಂತೆ ಜೂನ್ 16 ರಂದು ಭಾರತದ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಬಿದ್ದಾಗ ವಿಶಿಷ್ಟವಾಗಿ ಸಂಭ್ರಮಿಸಲು ಪಾಕ್ ಕ್ರಿಕೆಟಿಗರು ಯೋಜನೆಯೊಂದನ್ನು ರೂಪಿಸಿದ್ದರಂತೆ.

ಆದರೆ ಅದು ಹೇಗೋ ಈ ವಿಚಾರವನ್ನು ತಿಳಿದುಕೊಂಡ ಪಾಕ್ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಈ ರೀತಿಯ ಯೋಜನೆ ಕೈ ಬಿಡುವಂತೆ ತಾಕೀತು ಮಾಡಿದ್ದಾರಂತೆ. ಒಂದು ವೇಳೆ ಪಾಕ್ ಕ್ರಿಕೆಟಿಗರು ಆ ರೀತಿ ಮಾಡಿದ್ದರೆ ಅದು ಉಭಯ ದೇಶಗಳ ಸಂಬಂಧ ಮತ್ತಷ್ಟು ಹಳಸುವಂತೆ ಮಾಡುತ್ತಿತ್ತು. ಅಲ್ಲದೆ ಮೈದಾನದಲ್ಲಿ ಹಿಂಸಾಚಾರವೂ ನಡೆದಿರುತ್ತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments