ಚಿನ್ನಸ್ವಾಮಿ ಮೈದಾನದಲ್ಲೂ ಪಾಕ್ ಕ್ರಿಕೆಟಿಗರಿಗೆ ಗೇಟ್ ಪಾಸ್!

Webdunia
ಗುರುವಾರ, 21 ಫೆಬ್ರವರಿ 2019 (10:32 IST)
ಬೆಂಗಳೂರು: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರ ದಾಳಿಯ ನಂತರ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹಳಸಿದ್ದು, ದೇಶದ ವಿವಿಧ ಮೈದಾನಗಳಿಂದ ಪಾಕ್ ನ ಮಾಜಿ ದಿಗ್ಗಜ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗುತ್ತಿದೆ.


ಮೊಹಾಲಿ, ಜೈಪುರ, ನಾಗ್ಪುರ ಮೈದಾನಗಳಿಂದ ಈಗಾಗಲೇ ಪಾಕ್ ಕ್ರಿಕೆಟಿಗರಾದ ಇಮ್ರಾನ್ ಖಾನ್, ಜಾವೇದ್ ಮಿಯಾಂದಾದ್, ಶಾಹಿದ್ ಅಫ್ರಿದಿ ಮುಂತಾದ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗಿದೆ.

ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದ ಗೋಡೆಗಳಲ್ಲಿದ್ದ ಪಾಕಿಸ್ತಾನದ ಶ್ರೇಷ್ಠ ಕ್ರಿಕೆಟಿಗರ ಫೋಟೋಗಳಿಗೂ ಗೇಟ್ ಪಾಸ್ ನೀಡಲಾಗಿದೆ. ಇಲ್ಲಿಯ ಗೋಡೆಗಳಲ್ಲಿ ಭಾರತ ಸೇರಿದಂತೆ ವಿಶ್ವದ ಸಾಧಕ ಕ್ರಿಕೆಟಿಗರ ಫೋಟೋಗಳನ್ನು ತೂಗು ಹಾಕಲಾಗಿತ್ತು. ಆದರೆ ಇದೀಗ ಪಾಕ್ ಆಟಗಾರರ ಫೋಟೋಗಳನ್ನು ಕಿತ್ತು ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಮುಂದಿನ ಸುದ್ದಿ
Show comments